ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ ರಿಪ್ಪನ್‌ಪೇಟೆ : ಫೆಬ್ರವರಿ 22 ರಂದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅದ್ದೂರಿಯಾಗಿ  ಆಚರಿಸಲಿದ್ದು 10,000 ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ…

Read More

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ ಸಂಕೂರು ಶಾಲೆ ಅಭಿವೃದ್ಧಿ: ಪುತ್ಥಳಿ ನಿರ್ಮಾಣ: ಮಧು ಬಂಗಾರಪ್ಪ ಶಿವಮೊಗ್ಗ : ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ  ಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಾತನಾಡಿ, ಕುಟುಂಬದ ಪ್ರಮುಖ…

Read More

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ ಹೊಸನಗರ ತಾಲೂಕ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಬಹು ನಿರೀಕ್ಷಿತ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಇಬ್ಬರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಲವು ತಿಂಗಳಿನಿಂದ ಗೊಂದಲದ ಗೂಡಾಗಿದ್ದ ಕಾಂಗ್ರೆಸ್ ಪಕ್ಷದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹೇಂದ್ರ ಬುಕ್ಕಿವರೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆಯಾಗಿದ್ದಾರೆ….

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ಹೊಸನಗರ ಮೂಲದ ಏರ್ ಫೋರ್ಸ್ ಅಧಿಕಾರಿ ಆಗ್ರಾದಲ್ಲಿ ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಏರ್ ಫೋರ್ಸ್ ಅಧಿಕಾರಿಯೊಬ್ಬರು ಸ್ಕೈ ಡೈವಿಂಗ್ ವೇಳೆಯಲ್ಲಿ ಪ್ಯಾರಚೂಟ್ ನಿಷ್ಕ್ರಿಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಪಟಗುಪ್ಪ ಬಳಿಯ ಸಂಕೂರು ನಿವಾಸಿ  ಮಂಜುನಾಥ್ ಜಿ ಎಸ್(36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗ್ರಾದ ಪ್ಯಾರಾ ಟ್ರೈನಿಂಗ್ ಸ್ಕೂಲ್ ನಲ್ಲಿ ವಾರಂಟ್ ಆಫಿಸರ್ ಹಾಗೂ ಪ್ಯಾರಾ ಜಂಪ್ ಇನಸ್ಟ್ರಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದ ಮಂಜುನಾಥ್ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಸ್ಕೈ ಡೈವಿಂಗ್ ಮಾಡುವಾಗ ಪ್ಯಾರಾಚೂಟ್ ನಿಷ್ಕ್ರಿಯವಾದ ಕಾರಣ ನಿಯಂತ್ರಣ ಕಳೆದುಕೊಂಡು ಸುಮಾರು 13 ಸಾವಿರ…

Read More

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…

Read More

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ ಹೊಸನಗರ : ತಾಲೂಕಿನ ನಿಟ್ಟೂರು ಗ್ರಾಮದಿಂದ ರಾಜದಾನಿ ಬೆಂಗಳೂರಿಗೆ ಸುಸಜ್ಜಿತ ಹೈಟೆಕ್ ಸ್ಲೀಪರ್ ಬಸ್ ಸೇವೆ ಆರಂಬಗೊಳ್ಳಲಿದೆ. ಹೊಸನಗರ ದಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಹೆಸರಿನ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಇದೆ ತಿಂಗಳ 06-02-2025 ರಿಂದ ಆರಂಭಗೊಳ್ಳಲಿದೆ. 2+1 ಸ್ಲೀಪರ್ ಬಸ್ ವಿಶೇಷವಾದ ವಿನ್ಯಾಸವನ್ನು ಹೊಂದಿದ್ದು ಇದು ಒಂದು ಬದಿಯಲ್ಲಿ ಎರಡು ಸಾಲುಗಳ ಸ್ಲೀಪರ್ ಬರ್ತ್‌ಗಳನ್ನು ಮತ್ತು ಇನ್ನೊಂದು ಸಾಲಿನಲ್ಲಿ ಒಂದೇ…

Read More

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ ಹೊಸನಗರ ತಾಲೂಕಿನ ನಗರ ಮೂಲದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟಿ ಗ್ರಾಮದಲ್ಲಿ ಶಿಕ್ಷಕಿಯಾಗಿದ್ದ ಅಶ್ವಿನಿ ಕೆ.ಆರ್ ಎಂಬುವರು ಒಂದುವರೆ ವರ್ಷದ ಹಿಂದೆ  ಪ್ರಕಾಶ್ ಎಂಬುವರ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ನಗರದ ಅಮೃತಾನಂದ ಮಯಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.ಇವರು ಎಂಸಿಎ ಸ್ನಾತಕೋತ್ತರ ಪದವಿಯಲ್ಲಿ…

Read More

RIPPONPETE | ಹುಲ್ಲು ಸಾಗಿಸುತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮ

RIPPONPETE | ಹುಲ್ಲು ಸಾಗಿಸುತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮ ಹುಲ್ಲು ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಕಣಬಂದೂರಿನ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಒಣ ಹುಲ್ಲಿನ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಹೊತ್ತಿ ಉರಿದಿದೆ. ಸ್ಥಳೀಯರು , ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಬೇಡಿಕೆಯಿದ್ದ MBBS ಮಹಿಳಾ ಮತ್ತು ಮಕ್ಕಳ ತಜ್ಞ ವೈದ್ಯರು ಇನ್ನೂ ಮುಂದೆ ಪ್ರತಿ ನಿತ್ಯ ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಲಭ್ಯವಿರುತ್ತಾರೆ. ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಪ್ರತಿ ನಿತ್ಯ ಸಂಜೆ 4ರಿಂದ 9 ಗಂಟೆಯವರೆಗೆ ಪ್ರಖ್ಯಾತ ಮಹಿಳಾ ಮತ್ತು ಮಕ್ಕಳ ತಜ್ಞರಾದ ಡಾ.ಶೋಭಾ…

Read More