Headlines

ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Bike accident – Engineering student from Hosanagar dies in Bengaluru ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು Bike accident – Engineering student from Hosanagar dies in Bengaluru Bike accident – Engineering student from Hosanagar dies in Bengaluru ಹೊಸನಗರ : ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಹೊಸನಗರ ಮೂಲದ ಯುವಕನೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ. ಮೃತರನ್ನು…

Read More

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ -ಸ್ಥಳೀಯರಲ್ಲಿ ಆತಂಕ!!

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ರಿಪ್ಪನ್ ಪೇಟೆ : ಇಲ್ಲಿನ ಕೋಡೂರು ಸಮೀಪದ ಕೀಳಂಬಿ ಗ್ರಾಮದಲ್ಲಿ ಜಾನುವಾರುವೊಂದರ ಮೇಲೆ ಕಾಡುಪ್ರಾಣಿಯೊಂದು ದಾಳಿ ನಡೆಸಿ ಕೊಂದಿರುವ ಘಟನೆ ವರದಿಯಾಗಿದ್ದು, ಇದು…

Read More

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read More

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read More

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಮಹಿಳಾ ತಂಡವಾಗಿ ಭಾರತಕ್ಕೆ ಕೀರ್ತಿ ತಂದ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಭಾಗಿಯಾಗಿದ್ದರು. ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವ ತಂದುಕೊಟ್ಟ ಈ ಸಾಧನೆಯನ್ನು ಗುರುತಿಸಿ ಹೊಸನಗರ ತಾಲ್ಲೂಕು ತಹಶೀಲ್ದಾರ್ ಭರತ್ ರಾಜ್ ಅವರು ತಾಲ್ಲೂಕು ಆಡಳಿತದ ಪರವಾಗಿ ಕಾವ್ಯಾ ಅವರನ್ನು ಅವರ ಸ್ವಗೃಹವಾದ ಬರುವೆ ಗ್ರಾಮಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಕರ್ನಾಟಕದಿಂದ ಈ ವಿಶ್ವಕಪ್ ಚಾಂಪಿಯನ್‌ಷಿಪ್…

Read More

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…

Read More

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ…

Read More

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ ರಿಪ್ಪನ್ ಪೇಟೆ: ಶಾರದಾ ರಾಮಕೃಷ್ಣ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಮತ್ತೊಮ್ಮೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪಟ್ಟಣದ ಶಬರೀಶ ನಗರದ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ನಡೆದಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮತ್ತು ಸಿಬ್ಬಂದಿಗಳ ಕರ್ತವ್ಯಾವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸಿತು. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ವಿರುದ್ಧ ಸ್ವಯಂ ದೂರನ್ನು ದಾಖಲಿಸಿರುವ ಲೋಕಾಯುಕ್ತ ಇಲಾಖೆ, ಈ ಹಿನ್ನೆಲೆಯಲ್ಲಿ ಎಲ್ಲಾ…

Read More