ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ಹೊಸನಗರ ಮೂಲದ ಏರ್ ಫೋರ್ಸ್ ಅಧಿಕಾರಿ ಆಗ್ರಾದಲ್ಲಿ ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಏರ್ ಫೋರ್ಸ್ ಅಧಿಕಾರಿಯೊಬ್ಬರು ಸ್ಕೈ ಡೈವಿಂಗ್ ವೇಳೆಯಲ್ಲಿ ಪ್ಯಾರಚೂಟ್ ನಿಷ್ಕ್ರಿಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಪಟಗುಪ್ಪ ಬಳಿಯ ಸಂಕೂರು ನಿವಾಸಿ  ಮಂಜುನಾಥ್ ಜಿ ಎಸ್(36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗ್ರಾದ ಪ್ಯಾರಾ ಟ್ರೈನಿಂಗ್ ಸ್ಕೂಲ್ ನಲ್ಲಿ ವಾರಂಟ್ ಆಫಿಸರ್ ಹಾಗೂ ಪ್ಯಾರಾ ಜಂಪ್ ಇನಸ್ಟ್ರಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದ ಮಂಜುನಾಥ್ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಸ್ಕೈ ಡೈವಿಂಗ್ ಮಾಡುವಾಗ ಪ್ಯಾರಾಚೂಟ್ ನಿಷ್ಕ್ರಿಯವಾದ ಕಾರಣ ನಿಯಂತ್ರಣ ಕಳೆದುಕೊಂಡು ಸುಮಾರು 13 ಸಾವಿರ…

Read More

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…

Read More

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ ಹೊಸನಗರ : ತಾಲೂಕಿನ ನಿಟ್ಟೂರು ಗ್ರಾಮದಿಂದ ರಾಜದಾನಿ ಬೆಂಗಳೂರಿಗೆ ಸುಸಜ್ಜಿತ ಹೈಟೆಕ್ ಸ್ಲೀಪರ್ ಬಸ್ ಸೇವೆ ಆರಂಬಗೊಳ್ಳಲಿದೆ. ಹೊಸನಗರ ದಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಹೆಸರಿನ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಇದೆ ತಿಂಗಳ 06-02-2025 ರಿಂದ ಆರಂಭಗೊಳ್ಳಲಿದೆ. 2+1 ಸ್ಲೀಪರ್ ಬಸ್ ವಿಶೇಷವಾದ ವಿನ್ಯಾಸವನ್ನು ಹೊಂದಿದ್ದು ಇದು ಒಂದು ಬದಿಯಲ್ಲಿ ಎರಡು ಸಾಲುಗಳ ಸ್ಲೀಪರ್ ಬರ್ತ್‌ಗಳನ್ನು ಮತ್ತು ಇನ್ನೊಂದು ಸಾಲಿನಲ್ಲಿ ಒಂದೇ…

Read More

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ ಹೊಸನಗರ ತಾಲೂಕಿನ ನಗರ ಮೂಲದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟಿ ಗ್ರಾಮದಲ್ಲಿ ಶಿಕ್ಷಕಿಯಾಗಿದ್ದ ಅಶ್ವಿನಿ ಕೆ.ಆರ್ ಎಂಬುವರು ಒಂದುವರೆ ವರ್ಷದ ಹಿಂದೆ  ಪ್ರಕಾಶ್ ಎಂಬುವರ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ನಗರದ ಅಮೃತಾನಂದ ಮಯಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.ಇವರು ಎಂಸಿಎ ಸ್ನಾತಕೋತ್ತರ ಪದವಿಯಲ್ಲಿ…

Read More

RIPPONPETE | ಹುಲ್ಲು ಸಾಗಿಸುತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮ

RIPPONPETE | ಹುಲ್ಲು ಸಾಗಿಸುತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮ ಹುಲ್ಲು ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಕಣಬಂದೂರಿನ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಒಣ ಹುಲ್ಲಿನ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಹೊತ್ತಿ ಉರಿದಿದೆ. ಸ್ಥಳೀಯರು , ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಬೇಡಿಕೆಯಿದ್ದ MBBS ಮಹಿಳಾ ಮತ್ತು ಮಕ್ಕಳ ತಜ್ಞ ವೈದ್ಯರು ಇನ್ನೂ ಮುಂದೆ ಪ್ರತಿ ನಿತ್ಯ ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಲಭ್ಯವಿರುತ್ತಾರೆ. ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಪ್ರತಿ ನಿತ್ಯ ಸಂಜೆ 4ರಿಂದ 9 ಗಂಟೆಯವರೆಗೆ ಪ್ರಖ್ಯಾತ ಮಹಿಳಾ ಮತ್ತು ಮಕ್ಕಳ ತಜ್ಞರಾದ ಡಾ.ಶೋಭಾ…

Read More

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….

Read More

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು ಹೊಸನಗರ ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಭವಿಸಿದೆ. ಸೊನಲೆಯ ವಾಸಿ ಸುಮಂತ್ (30) ಸಾವನ್ನಪ್ಪಿದ ಯುವಕನಾಗಿದ್ದಾನೆ. ಸೊನಲೆಯಿಂದ ಹೊಸನಗರದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಅಪ್ಪಳಿಸಿ ಈ ಘಟನೆ ನಡೆದಿದೆ. ಸುಮಂತ್ ನಾಗರಾಜ್ ಅವರ ಏಕಮಾತ್ರ…

Read More