Headlines

KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ

KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ ರಿಪ್ಪನ್‌ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಕೋಡೂರು ಗ್ರಾಮದ ಸದಾನಂದ ಭಟ್ ಮತ್ತು ಪತ್ನಿ ಸಬೀತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿದೆ .. ಜಗಳ ವಿಕೋಪಕ್ಕೆ…

Read More

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – ಗೆದ್ದು ಬೀಗಿದ ಶಾಸಕ ಬೇಳೂರು ಹೊಸನಗರ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಸದಸ್ಯ ಕಾಂಗ್ರೆಸ್ ಬೆಂಬಲಿತ ನಾಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸಾಮಾನ್ಯ ಮಹಿಳೆ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಚಂದ್ರಕಲಾ…

Read More

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು ಓಸಿ, ಮಟ್ಕವನ್ನು ಎಡೆಮುರಿ ಕಟ್ಟಿ, ನಿಯಂತ್ರಿಸಬೇಕಾಗಿರುವುದು ಪೊಲೀಸರ ಕೆಲಸ. ಆದರೇ ಇಲ್ಲೊಬ್ಬ ಪೊಲೀಸಪ್ಪ ಮಾಡಿದ್ದು ಮಾತ್ರ ಪೊಲೀಸರೇ ತಲೆ ತಗ್ಗಿಸುವಂತ ಕೆಲಸ. ಅದೇನಂದ್ರೆ ಓಸಿ, ಮಟ್ಕ ದಂಧೆಕೋರರೊಂದಿಗೆ ಶಾಮೀಲಾಗಿ, ಪೋನ್ ಪೇ ಮೂಲಕವೇ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದಾನೆ. ಹೌದು.. ಕಳೆದ ಆಗಸ್ಟ್.18ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್.ಎನ್ ಎಂಬುವರು ತಮ್ಮ ಠಾಣಾ ವ್ಯಾಪ್ತಿಯ ಮಾರುತಿಪುರ,…

Read More

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…

Read More