Headlines

ಕಳೂರು ಸಹಕಾರ ಸಂಘ ಚುನಾವಣೆ – ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ ಜಿ ನಾಗರಾಜ್ ಗೆ ಸೋಲು , 12 ಸ್ಥಾನ ಗೆದ್ದು ಗೆಲುವಿನ ನಗೆ ಬೀರಿದ ಹಾಲಿ ಅಧ್ಯಕ್ಷ ದುಮ್ಮ ವಿನಯ್ ಗೌಡ

ಕಳೂರು ಸಹಕಾರ ಸಂಘ ಚುನಾವಣೆ – ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ ಜಿ ನಾಗರಾಜ್ ಗೆ ಸೋಲು , 12 ಸ್ಥಾನ ಗೆದ್ದು ಗೆಲುವಿನ ನಗೆ ಬೀರಿದ ಹಾಲಿ ಅಧ್ಯಕ್ಷ ದುಮ್ಮ ವಿನಯ್ ಗೌಡ ಹೊಸನಗರ : ಇಲ್ಲಿನ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ  ಕೃಷಿ  ಪತ್ತಿನ ಸಹಕಾರ  ಸಂಘ ಚುನಾವಣೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಬಿ ಜಿ ನಾಗರಾಜ್ 10 ಮತಗಳ ಅಂತರದಿಂದ ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಸಾಲಗಾರ ರಲ್ಲದ…

Read More

ಮನಮೋಹನ್ ಸಿಂಗ್ ನಿಧನ – ಹೊಸನಗರ ಹಾಗೂ ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಂತಾಪ ಸಭೆ

ಕಾಂಗ್ರೆಸ್ ಕಛೇರಿಯಾದ ಗಾಂಧಿಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ರಾತ್ರಿ ನಿಧನರಾದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್‌ರವರಿಗೆ ಸಂತಾಪ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ‌ ಚಂದ್ರಮೌಳಿ 14ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮನಮೋಹನ್ ಸಿಂಗ್‌ರವರನ್ನು ಚಿಂತಕರು ಮತ್ತು ವಿದ್ವಾಂಸರಾಗಿ ಕರೆಯಲಾಗುತ್ತಿದ್ದು ನಿಗರ್ವಿಗಳಾದ ಇವರು ತಮ್ಮ ಶೈಕ್ಷಣಿಕ ಮತ್ತು ಕರ್ತವ್ಯ ಎರಡರಲ್ಲೂ ಶ್ರದ್ಧೆ ಹಾಗೂ ವಿನೀತಭಾವನೆಯಿಂದ ಗೌರವಕ್ಕೆ ಪಾತ್ರರಾಗಿದ್ದರು.ಇವರು ಪ್ರಧಾನಮಂತ್ರಿಯಾಗಿ 10 ವರ್ಷಗಳ ಕಾಲ…

Read More

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು…

Read More

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ  ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವ ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ವಿಭಾಗಿಯ ಮಟ್ಟದಲ್ಲಿ  ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ…

Read More

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಪಂ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ನಿಟ್ಟೂರು ಗ್ರಾಮದ ಸಾರ್ವಜನಿಕರು ನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ಬಿಜೆಪಿ ಕಾರ್ಯಕರ್ತ…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಗ್ರಾಪಂ ಸದಸ್ಯನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ದೇವರಾಜ್ ಎಂಬಾತ…

Read More

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ ಹೊಸನಗರ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿಯ ಗೊರಗೋಡಿನ ದಿ. ಗಂಗಾಧರಪ್ಪ ಗೌಡರ ಪುತ್ರ ಮಹೇಶಗೌಡ (56) ಬುಧವಾರ ಸಂಜೆ ಕಾರ್ಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅಡಿಕೆ ಕೊಯ್ಲು ಕತ್ತಿ ರಿಪೇರಿ ಮಾಡಿಸಿ ಮನೆಗೆ ಹಿಂದಿರುಗುತಿದ್ದಾಗ ಕಾರಣಗಿರಿ ಬಳಿಯಲ್ಲಿ ಏಕಾಏಕಿ ಜಾನುವಾರುಗಳು ಅಡ್ಡ ಬಂದು ಅವರ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಹೇಶಗೌಡರನ್ನು ಹೊಸನಗರದಲ್ಲಿ ಚಿಕಿತ್ಸೆಗೆ ಕೊಡಿಸಿ ಹೆಚ್ಚಿನ…

Read More

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು. ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ…

Read More

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಗೊಬ್ಬರದ ಲಾರಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 766 ಸಿ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಹಾನಗಲ್ಲಿನ ಲಾರಿಯೊಂದು ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿರುವಾಗ ಸೋಮವಾರ ಬೆಳಗಿನ ಜಾವ 3:00 ರ ಸಮಯದಲ್ಲಿ ಚಾಲಕನ ನಿಯಂತ್ರಣ…

Read More