
ಹೊಸನಗರ -SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ , ದೂರು ದಾಖಲು
SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ – ದೂರು ದಾಖಲು ಹೊಸನಗರ ತಾಲೂಕು ಸೊನಲೆ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಎನ್ ಆರ್ ಮನೋಜ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ ಅವಧಿ ಮುಗಿದು ಸಂಜೆಯಾದರೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ. ಮಗನು ಮನೆಗೆ ಬಾರದ ಕಾರಣ ಅವನ ತಂದೆ ತಾಯಿ ಮುಂಬಾರು ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಬೇಹಳ್ಳಿಯ ರವಿ ಹಾಗೂ ಶಶಿಕಲಾ ಶಾಲೆಯಲ್ಲೂ…