ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ
ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ ನಿಟ್ಟೂರು ಭಾಗದಲ್ಲಿ ಅಭಿವೃದ್ಧಿ ಚುರುಕು – ಶಾಸಕರ ಪ್ರಯತ್ನಕ್ಕೆ ಗ್ರಾಮಸ್ಥರಿಂದ ಕೃತಜ್ಞತೆ ದೇವಸ್ಥಾನಗಳ ಅಭಿವೃದ್ದಿಗೆ ಕ್ಷೇತ್ರದಾದ್ಯಂತ ನಾಲ್ಕು ಕೋಟಿಗೂ ಹೆಚ್ಚು ಅನುದಾನ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಹಿಂದುತ್ವವನ್ನು ಕೇವಲ ರಾಜಕೀಯ ಘೋಷಣೆ ಅಥವಾ ಪ್ರಚಾರದ ರೂಪದಲ್ಲಿ ಆಚರಿಸುವವರಲ್ಲ, ಬದಲಾಗಿ ಅದನ್ನು ಹೃದಯಪೂರ್ವಕವಾಗಿ ಜೀವನದಲ್ಲಿ ಅಳವಡಿಸಿಕೊಂಡಿರುವ ಉದಾಹರಣೆಯಾಗಿದ್ದಾರೆ ಎಂದು ಕೆಡಿಪಿ ಸದಸ್ಯ ಹಾಗೂ ನಿಟ್ಟೂರು ಬ್ಲಾಕ್…