Headlines

ಹೊಸನಗರದಲ್ಲಿ ಹಿಟ್ ಅಂಡ್ ರನ್: ಪತಿ-ಪತ್ನಿ ಆಸ್ಪತ್ರೆಗೆ ದಾಖಲು

A bus owner and his wife were seriously injured after an unidentified bike hit their vehicle near Brahmeshwara in Hosanagar. Police have registered a hit-and-run case and launched a search for the rider. Hosanagar accident, bike accident, hit and run case, KV Ravi, Geetha, y accident, Shivamogga news, road accident, Karnataka accident, bus owner injured,…

Read More

ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು

ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು ಭದ್ರಾವತಿಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗಿದ್ದ ಯುವಕನನ್ನ 112 ಪೊಲೀಸರು ಬಜಾವ್ ಮಾಡಿರುವ ಘಟನೆ ನಡೆದಿದೆ. ಮೇ.7ರಂದು ಭದ್ರಾವತಿ ವೀರಾಪುರ ಗ್ರಾಮದ ಮಹಿಳೆಯೊಬ್ಬರು ಇ.ಆರ್.ಎಸ್.ಎಸ್ – 112 ತುರ್ತು ಸಹಾಯವಾಣಿಗೆ ಕರೆ ಮಾಡಿ, ತನ್ನ ಮಗ ಮನೆಯ ಬಾಗಿಲು ಹಾಕಿಕೊಂಡು ನೇಣು ಬಿಗುದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾನೆಂದು ದೂರು ಬಂದಿತ್ತು.  ದೂರಿನ ಆಧಾರದ ಮೇರೆಗೆ  ಇ.ಆರ್.ಎಸ್.ಎಸ್ ವಾಹನದ ಅಧಿಕಾರಿಗಳಾದ  ವಿನಯ್ ಕುಮಾರ್ ಸಿಪಿಸಿ – 1618,…

Read More