Headlines

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 58 ನೇ ವರ್ಷದ  ಗಣೇಶೋತ್ಸವದ ಗಣಪತಿ ವಿಸರ್ಜನೆ 19 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವವು ಶಾಂತಿಯುತವಾಗಿ ನೆರವೇರಿತು. ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 19 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ಶನಿವಾರ ಸಂಜೆ 5.30 ಕ್ಕೆ…

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ – ಭಾರಿ ಜನಸ್ತೋಮ

ರಿಪ್ಪನ್‌ಪೇಟೆ : ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 58 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30 ಗಂಟೆಗೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳು ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆ ಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು…

Read More

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ರಾಜಬೀದಿ ಉತ್ಸವದ ಅಂಗವಾಗಿ ಗಣಪತಿ ಸ್ವಾಮಿಯ ರಥವನ್ನು ಭಕ್ತರು ಅದ್ಧೂರಿಯಾಗಿ ಅಲಂಕರಿಸಿದ್ದು,…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗ: ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾದ ಗಣಪತಿ ರಾಜಬೀದಿ ಉತ್ಸವವು ಶನಿವಾರ ಬೆಳಿಗ್ಗೆ ಭವ್ಯವಾಗಿ ಆರಂಭವಾಯಿತು. ಬೆಳಿಗ್ಗೆ 11 ಗಂಟೆಗೆ ಗಣಪತಿ ಮೂರ್ತಿಯ ಮೆರವಣಿಗೆ ಜೈಕಾರಗಳ ನಡುವೆ ಪ್ರಾರಂಭಗೊಂಡು ಕೋಟೆ ಮಾರಿಕಾಂಬ ದೇವಾಲಯ ತಲುಪಿದೆ. ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಂ. ಶ್ರೀಕಾಂತ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಹಣ್ಣಿನ ಹಾರ, ಹೂವಿನ ಹಾರಗಳಿಂದ ಅಲಂಕರಿಸಲಾದ ಮೂರ್ತಿಯ ಮೆರವಣಿಗೆಯಲ್ಲಿ…

Read More

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …?? ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಲಾದ 58ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ರಾಜಬೀದಿ ಉತ್ಸವ ನಾಳೆ (06-09-2025) ಅದ್ದೂರಿಯಾಗಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಅದಾದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಈ ಮೆರವಣಿಗೆಯಲ್ಲಿ…

Read More

RIPPONPETE | ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ

ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ – ಕೋಮು ಸೂಕ್ಷ್ಮತೆಯಿಂದ ಸೌಹಾರ್ದದ ಹಳ್ಳಿಯತ್ತ ಕೆಂಚನಾಲ ಕೆಂಚನಾಲ… ಸಾಮಾನ್ಯವಾಗಿ ಜನರು ಈ ಗ್ರಾಮದ ಹೆಸರನ್ನು ಕೇಳಿದರೆ, “ಅದು ಕೋಮು ಸೂಕ್ಷ್ಮ ಪ್ರದೇಶ” ಎಂಬ ಕಲ್ಪನೆ ತಕ್ಷಣ ಮೂಡುತ್ತಿತ್ತು. ಆದರೆ ಈ ಬಾರಿಯ ಗಣೇಶೋತ್ಸವವೇ ಒಂದು ಹೊಸ ಇತಿಹಾಸ ಬರೆದಿತು. ಹಬ್ಬ ಎಂದರೆ ಕೆಲವೊಮ್ಮೆ ಜಗಳ, ಅಸಮಾಧಾನ, ಭಿನ್ನಾಭಿಪ್ರಾಯಗಳು ಹೆಚ್ಚುತ್ತವೆ ಎನ್ನುವ ತಪ್ಪು ಕಲ್ಪನೆಗೆ, ಈ ಗ್ರಾಮದ ಜನರು ಅತ್ಯಂತ ನಿಜವಾದ ಉತ್ತರ ನೀಡಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ…

Read More

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್  – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ” ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ…

Read More

RIPPONPETE | ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ

ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ “ನನ್ನನ್ನೂ ಮರೆತಿರಾ?” – ಮೋರಿ ಕಟ್ಟೆಯ ಮೇಲೆ ದಿಡೀರ್ ಪ್ರತ್ಯಕ್ಷನಾದ ವಿಘ್ನ ನಿವಾರಕ – ಊರಿನ ಸಂಪ್ರದಾಯಕ್ಕೆ ಹೊಸ ತಿರುವು ಶಿವಮೊಗ್ಗ ಜಿಲ್ಲೆಯ ಒಂದು ಗ್ರಾಮದಲ್ಲಿ ಈ ಬಾರಿಯ ಗಣೇಶೋತ್ಸವ ಹಬ್ಬದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಇಲ್ಲಿಯವರೆಗೆ ಗಣಪತಿ ಹಬ್ಬವನ್ನು ಆಚರಿಸುವ ಸಂಪ್ರದಾಯವೇ ಇಲ್ಲದ ಗ್ರಾಮಕ್ಕೆ, ಯಾರೋ ಅಗಂತುಕರು ಹೊಸ ಗಣಪತಿ ವಿಗ್ರಹವನ್ನು ತಂದಿಟ್ಟು ಹೋಗಿರುವುದು ಗ್ರಾಮಸ್ಥರು ಬೆಚ್ಚಿಬೀಳುವಂತ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ…

Read More

ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ

ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ ರಿಪ್ಪನ್‌ಪೇಟೆ : ಮುಂಬರುವ ಗಣೇಶ ವಿಸರ್ಜನಾ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF), ಸ್ಪೆಷಲ್ ಆ್ಯಕ್ಷನ್ ಫೋರ್ಸ್ (SAF) ಹಾಗೂ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಪಥಸಂಚಲನ ನಡೆಯಿತು. ಶಿವಮೊಗ್ಗ ರಸ್ತೆಯಿಂದ ಪ್ರಾರಂಭಗೊಂಡ ಈ ಪಥಸಂಚಲನ ವಿನಾಯಕ ವೃತ್ತ ಸೇರಿ ಪಟ್ಟಣದ ನಾಲ್ಕು…

Read More

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ ರಿಪ್ಪನ್ ಪೇಟೆ : ಪಟ್ಟಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಗಣಪತಿ ಬಪ್ಪನ ಪ್ರತಿಷ್ಠಾಪನೆ ನೆರವೇರಿದೆ. ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಬುಧವಾರ (ಗಣೇಶ ಚತುರ್ಥಿ) ದಿನ ಮೆರವಣಿಗೆಯ ಮೂಲಕ ಗಣಪತಿಯನ್ನು ಠಾಣೆಗೆ ತಂದು ಪ್ರತಿಷ್ಠಾಪಿಸಲಾಯಿತು. ಈ ದೃಶ್ಯ ಸ್ಥಳೀಯರಲ್ಲಿ ಭಾರಿ ಕುತೂಹಲ ಹುಟ್ಟಿಸಿತು. ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ, ಸಂಘಟನೆಗಳ ವತಿಯಿಂದ ಅಥವಾ ಮನೆಗಳಲ್ಲಿ ಮಾತ್ರ…

Read More