Headlines

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ : ಸ್ಥಳೀಯ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆ ಪಟ್ಟಣದಲ್ಲಿ ಭವ್ಯವಾಗಿ ಜರುಗಿತು. ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸಿದ ನಂತರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ ಪ್ರತಿಷ್ಠಾಪನಾ ಪೂಜೆ ಭಕ್ತಿಭಾವದಿಂದ ಆರಂಭವಾಯಿತು. ವಿನಾಯಕ ವೃತ್ತದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅರ್.ಈಶ್ವರಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ…

Read More

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ ರಿಪ್ಪನ್ ಪೇಟೆ : ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಳೆ (ಆ.21) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ…

Read More