ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ
ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ A young man from Indiranagar, Tirthahalli, died after being electrocuted while climbing a tree to pluck leaves for patrode near Lakkunda. Agumbe Police have registered a case. ತೀರ್ಥಹಳ್ಳಿ, ಜೂನ್ 26: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ…