ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್‌ಪೇಟೆ ಸಮೀಪದಲ್ಲಿರುವ…

Read More

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಜೋಳ ತುಂಬಿದ ಲಾರಿಯೊಂದು ಚಾಲಕನ ನಿದ್ರೆ ಮಂಪರಿನಲ್ಲಿದ್ದಾಗ ಹಿನ್ನೀರಿಗೆ ಬಿದ್ದು ಮುಳುಗಿಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಬಜಾವ್ ಆಗಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ…

Read More

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು….

Read More

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು ಭದ್ರಾವತಿ, ಏ. 12: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಭದ್ರಾವತಿ ರಸ್ತೆಯ ಸಂತೋಷ್ ರೈಸ್ ಮಿಲ್ ಸಮೀಪ  ರಾತ್ರಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿ ವಿನುತ್ ಘೋರ್ಪಡೆ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಭದ್ರಾವತಿ ತಾಲೂಕಿನ ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಅವರ ಮೊಮ್ಮಗನಾಗಿದ್ದಾನೆ. ಭದ್ರಾವತಿಯ ಖಾಸಗಿ ನರ್ಸಿಂಗ್ ಆಸ್ಪತ್ರೆಯಲ್ಲಿ…

Read More

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..!

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..! ತೀರ್ಥಹಳ್ಳಿ : ತಡ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ನಡೆದಿದೆ. ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಶಾಶ್ವತ್ (30 ವರ್ಷ) ಎಂದು…

Read More