ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ…

Read More

ಬಸ್‌ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ | ಬಾಲಕಿಗೆ ಗಂಭೀರ ಗಾಯ

ಬಸ್‌ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ | ಬಾಲಕಿಗೆ ಗಂಭೀರ ಗಾಯ ಶಿವಮೊಗ್ಗ: ನಗರದ ಮಂಡ್ಲಿ ಪಂಪ್‌ ಹೌಸ್‌ ಬಳಿ ಬಸ್‌ ಹಾಗೂ ಸ್ಕೂಟಿ ಡಿಕ್ಕಿಯಾಗಿ ಆಕ್ಸಿಡೆಂಟ್‌ ಆಗಿದೆ. ಘಟನೆಯಲ್ಲಿ ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.  ಬಾಲಕಿಯು ತಂದೆಯೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೊಂದಿಚಟ್ನಹಳ್ಳಿ ನಿವಾಸಿಯೊಬ್ಬರು ತಮ್ಮ ಮಗಳನ್ನು ಕರೆದಕೊಂಡು ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ಬಸ್ ಮಂಗಳೂರಿಗೆ ಹೊರಟಿತ್ತು.ಮಂಡ್ಲಿ ಸಮೀಪ…

Read More

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು ಹೊಸನಗರ ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಭವಿಸಿದೆ. ಸೊನಲೆಯ ವಾಸಿ ಸುಮಂತ್ (30) ಸಾವನ್ನಪ್ಪಿದ ಯುವಕನಾಗಿದ್ದಾನೆ. ಸೊನಲೆಯಿಂದ ಹೊಸನಗರದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಅಪ್ಪಳಿಸಿ ಈ ಘಟನೆ ನಡೆದಿದೆ. ಸುಮಂತ್ ನಾಗರಾಜ್ ಅವರ ಏಕಮಾತ್ರ…

Read More

Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು

Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಸುಮಾರು 25 ಅಡಿ ಆಳದ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾರೋಹಿತ್ತಲು ಗ್ರಾಮದ ವಾಸಿಯಾದ ದೇವೇಂದ್ರಪ್ಪ ರವರು ಇಂದು ಸಂಜೆ ಬೈಕ್ ನಲ್ಲಿ ತೆರಳುತಿದ್ದಾಗ ಈ ಹಿಂದೆ ಬಂದ ಮಳೆಯಿಂದ ಕೊರೆದಿರುವ ರಸ್ತೆಯ ಪಕ್ಕದಲ್ಲಿರುವ 25 ಅಡಿ ಆಳದ ಹಳ್ಳಕ್ಕೆ ಬೈಕ್ ಸಮೇತ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್…

Read More

ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು

ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು ಶಿವಮೊಗ್ಗ : ತಾಲೂಕಿನ ಬೇಡರ ಹೊಸಹಳ್ಳಿ ಸಮೀಪ ಮೂರು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೂರು ಕಾರುಗಳಲ್ಲಿದ್ದ ಒಟ್ಟು ಏಳು ಮಂದಿ ಗಾಯಗೊಂಡಿದ್ದಾರೆ.ಕೊಪ್ಪಳಕ್ಕೆ ತೆರಳುತ್ತಿದ್ದ ಕಿಯಾ ಸೆಲ್ಲೋಸ್ ಕಾರಿಗೆ ಎದುರಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ಬಂದ ಸ್ವಿಫ್ಟ್ ಕಾರು ಕಿಯಾ ಸೆಲ್ಲೋಸ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಿಯಾ ಕಾರಿನಲ್ಲಿದ್ದ  ಸುಲೋಚನಾ (60) ಗಂಭೀರ ಗಾಯಗೊಂಡಿದ್ದು,…

Read More

KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಮೃತಪಟ್ಟಿದ್ದಾರೆ. ದಾವಣಗೆರೆ ನಗರದ ನಿವಾಸಿ ಪರಮೇಶ್ವರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೊಂದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ ಹೊಸನಗರ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿಯ ಗೊರಗೋಡಿನ ದಿ. ಗಂಗಾಧರಪ್ಪ ಗೌಡರ ಪುತ್ರ ಮಹೇಶಗೌಡ (56) ಬುಧವಾರ ಸಂಜೆ ಕಾರ್ಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅಡಿಕೆ ಕೊಯ್ಲು ಕತ್ತಿ ರಿಪೇರಿ ಮಾಡಿಸಿ ಮನೆಗೆ ಹಿಂದಿರುಗುತಿದ್ದಾಗ ಕಾರಣಗಿರಿ ಬಳಿಯಲ್ಲಿ ಏಕಾಏಕಿ ಜಾನುವಾರುಗಳು ಅಡ್ಡ ಬಂದು ಅವರ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಹೇಶಗೌಡರನ್ನು ಹೊಸನಗರದಲ್ಲಿ ಚಿಕಿತ್ಸೆಗೆ ಕೊಡಿಸಿ ಹೆಚ್ಚಿನ…

Read More

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ಗಾಯಗೊಂಡಿದ್ದರು. ಕಳಸ ಗ್ರಾಮದ ಮನೋಜ್ (19) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಕೆಂಚನಾಲ ಗ್ರಾಮದ ಅಕ್ಷಯ್ ಎಂಬ ಯುವಕನಿಗೆ ಕಾಲು ಮುರಿತವಾಗಿದ್ದು…

Read More

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ರಸ್ತೆಯಲ್ಲಿ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ಕಂಡುಬಂದಿದೆ. ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಮೂಲದ ಯುವಕರು ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ…

Read More