
ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್
ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…