ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ ಆಂಬುಲೆನ್ಸ್ ಡಿಕ್ಕಿಯಾಗಿ ಹೊಸನಗರ ಮೂಲದ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ. ನಿಲುವಾಗಿಲು ಬಳಿಯಲ್ಲಿ ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಕೊಪ್ಪ…

Read More

ಬೈಕ್ ಅಪಘಾತದಲ್ಲಿ ಯುವಕ ಸಾವು

ಬೈಕ್ ಅಪಘಾತದಲ್ಲಿ ಯುವಕ ಸಾವು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಗರ ತಾಲ್ಲೂಕು ಸಾಗರ ಟೌನ್‌ ಗಾಂಧಿನಗರ ನಿವಾಸಿ ಸಮೀರ್‌ ಎಂಬುವವರು ನಿನ್ನೆ ದಿನ ಅಣಲೇಕೊಪ್ಪದಲ್ಲಿರುವ ಅವರ ಅಕ್ಕನ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಸಮೀರ್‌ ಗೆ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಯ ಸಮೀಪ ಕಾರೊಂದು ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣದ ಆಂಬುಲೆನ್ಸ್‌ ಮೂಲಕ ಸಮೀರ್‌ರವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವ…

Read More

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು ಶಿಕಾರಿಪುರ : ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ  ಮಾಡುತ್ತಿರುವ ವೇಳೆ ಬೈಕ್ ಒಂದು ಗುದ್ದಿದ ಪರಿಣಾಮ ರಸ್ತೆಯಲ್ಲಿಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಇಂದು ಸಂಜೆ ನಡೆದಿದೆ. ತೀರ್ಥಹಳ್ಳಿಯ ಯಡೇಹಳ್ಳಿಕೆರೆಯ ರಮೇಶ್ (54 ವರ್ಷ ) ಮೃತ ದುರ್ಧೈವಿ. ಶಿಕಾರಿಪುರ ಸಮೀಪದ ಕೆಂಗಟ್ಟಿ ಮತ್ತು ಸಿದ್ದನ್ಪುರ ಗ್ರಾಮದ ಮುಖ್ಯ ರಸ್ತೆಯ ಬಳಿ ಲಾರಿ ಪಂಚರ್ ಆಗಿದ್ದಕ್ಕಾಗಿ ಲಾರಿಯನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿಕೊಂಡು ಟಯರ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿ ಕಟ್ಟೆಗೆ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಸರ್ಕಲ್ ನಲ್ಲಿ ನಡೆದಿದೆ. ಸಾಗರದಿಂದ ಕೋಣಂದೂರು ಕಡೆಗೆ ತೆರಳುತಿದ್ದ ಟೊಯೊಟ ಕ್ವಾಲಿಸ್ ಕಾರು ಆನಂದಪುರದ ಯಡೆಹಳ್ಳಿ ಸರ್ಕಲ್ ನಲ್ಲಿ ನಿಯಂತ್ರಣ ತಪ್ಪಿ ಏಕಾಏಕಿ ಲೈಟ್ ಕಂಬದ ಪಕ್ಕದಲ್ಲಿರುವ ಕಟ್ಟೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ…

Read More

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ ಗಣಪತಿ ತರಲು ಹೊರಟ  ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ. ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ. ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ….

Read More

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಶಾಲಾ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸಮರ್ಥ್ ಅಮರೇಶ್ (07) ಹಾಗೂ ಶ್ರೀಕಾಂತ್ ಮಾರೇಶ್ (07)…

Read More

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ. ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿ. ಮಂಜುನಾಥ್ ಡೈರಿಗೆ ಹಾಲು ಹಾಕಿ, ಮನೆಗೆ ಬರುತ್ತಿದ್ದ ವೇಳೆ, ಗುತ್ತಿಹಳ್ಳದಿಂದ ಸಂಪಿಗೆಹಳ್ಳದ ಮನೆಗೆ ಬರುತ್ತಿದ್ದಾಗ, ಆಯನೂರಿನಿಂದ ಬೆಜ್ಜವಳ್ಳಿ ಕಡೆಗೆ ಹೋಗುತ್ತಿದ್ದಾಗ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ತಕ್ಷಣವೇ ಗಾಯಾಳು…

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ಯಶವಂತ್ (20) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ನಲ್ಲಿ ಬೈಕ್ ಹಾಗೂ ಮಾರುತಿ ಓಮಿನಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ…

Read More

ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಉರುಳಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಉರುಳಿದ ಕಾರು ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಆಗರದಹಳ್ಳಿ ಬಳಿ ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಅಪಘಾತದಿಂದ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ 2.30ರ ಹೊತ್ತಿಗೆ ದುರ್ಘಟನೆ ನಡೆದಿದೆ. ಚಾಲಕ ಕಾರ್ತಿಕ್‌ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿರೋದೇ ಅಪಘಾತಕ್ಕೆ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕೋಕ್ ತುಂಬಿದ ಲಾರಿಯೊಂದು ಅಪಘಾತವಾಗಿ ಮರಕ್ಕೆ ತಗುಲಿ ನಿಂತಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಕಲ್ಲಿದ್ದಲು ತುಂಬಿದ್ದ ಲಾರಿ ಎದುರಿನಿಂದ ಬಂದ ವಾಹನದ ಕಣ್ನೂ ಕುಕ್ಕುವ ಲೈಟ್ ಗೆ ನಿಯಂತ್ರಣ ತಪ್ಪಿ ಸುಮಾರು ಹತ್ತು ಅಡಿಗೂ ಹೆಚ್ಚಿರುವ ಕಂದಕದತ್ತ ಉರುಳಿದೆ ಆದರೆ ಅದೃಷ್ಟವಶಾತ್ ಮರವೊಂದು ಇದ್ದಿದ್ದರಿಂದ ಲಾರಿ…

Read More