ಆಗುಂಬೆಯಿಂದ – ರಿಪ್ಪನ್ ಪೇಟೆವರೆಗೆ ಸಿನೀಮೀಯ ಶೈಲಿಯಲ್ಲಿ ಪೊಲೀಸರ ಚೇಸಿಂಗ್ –  ಕಾರು ಬಿಟ್ಟು ಕಾಡಿಗೆ ನುಗ್ಗಿದ ದನಗಳ್ಳರು

ಆಗುಂಬೆಯಿಂದ ಬೆನವಳ್ಳಿವರೆಗೆ ಸಿನೀಮೀಯ ಶೈಲಿಯಲ್ಲಿ ಪೊಲೀಸರ ಚೇಸಿಂಗ್ –  ಕಾರು ಬಿಟ್ಟು ಕಾಡಿಗೆ ನುಗ್ಗಿದ ದನಗಳ್ಳರು ಬೆಳ್ಳಂಬೆಳಗ್ಗೆ ಹೈ-ವೋಲ್ಟೇಜ್ ಚೇಸಿಂಗ್ – ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಚುರುಕು Police chased suspected cattle thieves from Agumbe to Benavalli in a dramatic early morning operation. The suspects abandoned their car and escaped into the forest as Agumbe and Ripponpete police launched a drone-assisted search….

Read More

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ A private bus and a car collided head-on at Agumbe Ghat in Shivamogga district. No fatalities were reported as the bus driver managed to control the vehicle, preventing a major tragedy. ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೀರ್ಥಹಳ್ಳಿಯಿಂದ ಉಡುಪಿಯತ್ತ ತೆರಳುತ್ತಿದ್ದ ಖಾಸಗಿ…

Read More

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ Body of a 62-year-old man who was swept away in a stream during heavy rains in Shivamogga’s Thirthahalli taluk has been recovered after 15 days of search operations. ಶಿವಮೊಗ್ಗ: ಭಾರೀ ಮಳೆಯ ನಡುವೆ ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ಸುಮಾರು 15 ದಿನಗಳ…

Read More

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ Shivamogga court sentences a man to life imprisonment for murdering a woman after attempting sexual assault and dumping her body into a well in Agumbe police station limits. ಶಿವಮೊಗ್ಗ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಬಳಿಕ ಗುದ್ದಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಎಸೆದಿದ್ದ…

Read More

ಕಾಡಂಚಿನ ಒಂಟಿ ಜೀವಕ್ಕೆ ಆಸರೆಯಾದ ಖಾಕಿ ಪಡೆ : ಗೌರಮ್ಮಜ್ಜಿಯ ಕೊನೆಗಾಲದಲ್ಲಿ ಸಿಕ್ಕಿತು ಬೆಚ್ಚಗಿನ ಸೂರು

ಕಾಡಂಚಿನ ಒಂಟಿ ಜೀವಕ್ಕೆ ಆಸರೆಯಾದ ಖಾಕಿ ಪಡೆ : ಗೌರಮ್ಮಜ್ಜಿಯ ಕೊನೆಗಾಲದಲ್ಲಿ ಸಿಕ್ಕಿತು ಬೆಚ್ಚಗಿನ ಸೂರು In a heartwarming act of humanity, Shivamogga Police and Lions Club built a safe home for 70-year-old Gauramma, who had been living alone in a fragile hut on the edge of a forest. Read the inspiring story of compassion, community service, and hope….

Read More

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು A major tragedy was narrowly averted in Agumbe Ghat after a large tree fell on a moving Brezza car. Three passengers escaped unharmed, while the vehicle suffered damage and traffic was disrupted briefly. ಆಗುಂಬೆ, ಜೂ.14: ಆಗುಂಬೆ ಘಾಟಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಘಟನೆ ಒಂದು ಭಾರಿ ದುರಂತವನ್ನು ಕೂದಲೆಳೆಯ…

Read More

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು A woman travelling in a KSRTC bus lost a 56-gram gold pearl chain worth ₹2 lakh after thieves allegedly cut open her vanity bag near Kaimara Junction in Thirthahalli taluk. Agumbe Police have registered a case. ತೀರ್ಥಹಳ್ಳಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ – ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ  ಬೃಹತ್ ಮರವೊಂದು ಅಡ್ಡಲಾಗಿ ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಅದರಲ್ಲೂ ಮಣಿಪಾಲ ಆಸ್ಪತ್ರೆಗೆ ಹೋಗುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗಿದೆ. ಆಗುಂಬೆ ಘಾಟಿಯ ಪ್ರದೇಶದಲ್ಲಿ ಸಂಜೆ ಬಿರುಸಿನ ಗಾಳಿ ಮತ್ತು ಮಳೆಗೆ ಒಂದು ದೊಡ್ಡ ಮರ ರಸ್ತೆ ಮೇಲೆ ಬಿದ್ದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169A–ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುದೀರ್ಘ ಸಮಯದವರೆಗೆ ಉಡುಪಿ ಮತ್ತು…

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ

ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್! ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೆಂಗಳೂರಿಗೆ ದಸರಾ ರಜೆ ಮುಗಿಸಿ ಹೊರಟ ಕಾರಣ ಘಾಟಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳು ಕಳೆದ ಅರ್ಧ ಗಂಟೆಯಿಂದಲೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ….

Read More