Headlines

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು A major tragedy was narrowly averted in Agumbe Ghat after a large tree fell on a moving Brezza car. Three passengers escaped unharmed, while the vehicle suffered damage and traffic was disrupted briefly. ಆಗುಂಬೆ, ಜೂ.14: ಆಗುಂಬೆ ಘಾಟಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಘಟನೆ ಒಂದು ಭಾರಿ ದುರಂತವನ್ನು ಕೂದಲೆಳೆಯ…

Read More

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು A woman travelling in a KSRTC bus lost a 56-gram gold pearl chain worth ₹2 lakh after thieves allegedly cut open her vanity bag near Kaimara Junction in Thirthahalli taluk. Agumbe Police have registered a case. ತೀರ್ಥಹಳ್ಳಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ – ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ  ಬೃಹತ್ ಮರವೊಂದು ಅಡ್ಡಲಾಗಿ ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಅದರಲ್ಲೂ ಮಣಿಪಾಲ ಆಸ್ಪತ್ರೆಗೆ ಹೋಗುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗಿದೆ. ಆಗುಂಬೆ ಘಾಟಿಯ ಪ್ರದೇಶದಲ್ಲಿ ಸಂಜೆ ಬಿರುಸಿನ ಗಾಳಿ ಮತ್ತು ಮಳೆಗೆ ಒಂದು ದೊಡ್ಡ ಮರ ರಸ್ತೆ ಮೇಲೆ ಬಿದ್ದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169A–ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುದೀರ್ಘ ಸಮಯದವರೆಗೆ ಉಡುಪಿ ಮತ್ತು…

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ

ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್! ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೆಂಗಳೂರಿಗೆ ದಸರಾ ರಜೆ ಮುಗಿಸಿ ಹೊರಟ ಕಾರಣ ಘಾಟಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳು ಕಳೆದ ಅರ್ಧ ಗಂಟೆಯಿಂದಲೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ….

Read More