ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿ ಕಟ್ಟೆಗೆ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಸರ್ಕಲ್ ನಲ್ಲಿ ನಡೆದಿದೆ. ಸಾಗರದಿಂದ ಕೋಣಂದೂರು ಕಡೆಗೆ ತೆರಳುತಿದ್ದ ಟೊಯೊಟ ಕ್ವಾಲಿಸ್ ಕಾರು ಆನಂದಪುರದ ಯಡೆಹಳ್ಳಿ ಸರ್ಕಲ್ ನಲ್ಲಿ ನಿಯಂತ್ರಣ ತಪ್ಪಿ ಏಕಾಏಕಿ ಲೈಟ್ ಕಂಬದ ಪಕ್ಕದಲ್ಲಿರುವ ಕಟ್ಟೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ…

Read More

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು ಆನಂದಪುರ : ಇಲ್ಲಿನ ಮಹಂತಿನ ಮಠ ಚಂಪಕ ಸರಸ್ ನಲ್ಲಿ ಈಜಲು ಇಳಿದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಬೆಂಗಳೂರಿನಿಂದ ಕುವೆಂಪುರವರ ಮನೆಗೆ ತೆರಳುವ ಉದ್ದೇಶದಿಂದ ಟ್ರಿಪ್ ಪ್ಲಾನ್ ಮಾಡಿ ಬಂದಿದ್ದರು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ…

Read More