Headlines

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ ಹೊಸನಗರ : ಅವಧಿ ಮೀರಿದ ಔಷಧಿ ವಿತರಣೆ, ಸುಚಿತ್ವದ ಕೊರತೆ ದೂರಿನ ಬೆನ್ನಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಾಲೂಕಿನ ನಿಟ್ಟೂರು ಗ್ರಾಮದ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವತಹ ಶಾಸಕರೇ ಶೌಚಾಲಯ ಸೇರಿದಂತೆ ವಿವಿಧ ಕೊಠಡಿಗಳ ಶುಚಿತ್ವ ಪರಿಶೀಲನೆ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸಿದರು.ಅವಧಿ ಮೀರಿದ ಔಷಧಿ ವಿತರಣೆ ಕುರಿತಂತೆ ಆಸ್ಪತ್ರೆಯ ವೈದ್ಯೆ ಡಾ. ಚೈತ್ರ ಅವರಿಂದ ಸೂಕ್ತ…

Read More

ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ – ಶಾಸಕ ಬೇಳೂರು ಸವಾಲ್

ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಹೈಕೋರ್ಟ್ ಜಡ್ಜ್ ಮುಂದೆ ಶಾಸಕರ ವಿರುದ್ದ ಆರೋಪ ಮಾಡಿದ ಮೆಸ್ಕಾಂ ಇಂಜಿನಿಯರ್ ಇತ್ತೀಚೆಗೆ ಗಾಂಜಾ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ಮೆಸ್ಕಾಂ ಇಂಜಿನಿಯರ್ ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಅವರು ಯಾರು ಅಂತನೇ ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಆತ ಇಲ್ಲ. ಹೀಗಿದ್ದೂ ನನ್ನ ವಿರುದ್ಧ ಹಣ ಕೇಳಿದ ಆರೋಪ ಮಾಡಿದ್ದಾರೆ. ಇದನ್ನು ಸಾಬೀತು ಪಡಿಸಿದ್ದೇ ಆದರೇ ನಾನು ರಾಜಕೀಯ ನಿವೃತ್ತಿಯಾಗುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲ್ ಹಾಕಿದರು. ಶಿವಮೊಗ್ಗ ಜಿಲ್ಲೆಯ…

Read More
Exit mobile version