ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ

ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ ಬಂದಿದೆ. ‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಎಂದು ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆಯಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ. ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳು. ಇವರಿಬ್ಬರೂ ಪರಸ್ಪರ ಗರ್ಲ್…

Read More

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read More

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಬೈಕ್ ಗೆ ಬೆಂಕಿ ಹಚ್ಚಿದ ಯುವಕ

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಬೈಕ್ ಗೆ ಬೆಂಕಿ ಹಚ್ಚಿದ ಯುವಕ ದೂರು ಸಲ್ಲಿಸಲು ತೆರಳಿದ್ದ ತನ್ನ ತಾಯಿಗೆ ಪೊಲೀಸರು ಬೈದಿದ್ದಾರೆ ಎಂಬ ಕೋಪಕ್ಕೆ ತನ್ನ ಬೈಕ್‌ಗೆ ಯುವಕನೊಬ್ಬ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ವಿಧಾನಸೌಧದ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತ ಕೃತ್ಯವೆಸಗಿದ್ದಾನೆ. ಬೆಂಗಳೂರಿನ ವಿಧಾನಸೌಧ ಹಾಗು ಹೈಕೋರ್ಟ್ ನಡುವಿನ ರಸ್ತೆಯಲ್ಲಿ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಬೆಂಕಿ ಹಚ್ಚಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರೋ ಪೃಥ್ವಿರಾಜ್ ನಾನು…

Read More