Headlines

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ BESCOM Vigilance SP Lavanya passed away in a private hospital in Bengaluru after a prolonged battle with cancer. ​ಬೆಂಗಳೂರು: ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಮಹಾಮಾರಿಯ ವಿರುದ್ಧ ತೀವ್ರವಾಗಿ ಹೋರಾಡುತ್ತಿದ್ದ ರಾಜ್ಯದ ದಕ್ಷ ಪೊಲೀಸ್ ಅಧಿಕಾರಿ ಹಾಗೂ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಾವಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ…

Read More

ಆನ್‌ಲೈನ್ ಗೇಮಿಂಗ್ ವ್ಯಸನಕ್ಕೆ ಬ್ಯಾಂಕ್ ಅಧಿಕಾರಿಯಿಂದ ದ್ರೋಹ: 4 ಕೋಟಿ ರೂ. ಚಿನ್ನ ಕಳವು, ಸಹಾಯಕ ಮ್ಯಾನೇಜರ್ ಬಂಧನ

A nationalised bank’s assistant manager was arrested after allegedly stealing customers’ pledged gold worth nearly ₹4 crore to repay debts incurred through online gaming and casino betting. Police recovered over 1 kg of gold; investigation continues. ಆನ್‌ಲೈನ್‌ ಗೇಮಿಂಗ್‌, ಬೆಟ್ಟಿಂಗ್‌ ಹಾಗೂ ಕ್ಯಾಸಿನೋ ಜೂಜಾಟದ ಚಟಕ್ಕೆ ಬಿದ್ದು ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರಾಷ್ಟ್ರೀಕೃತ ಬ್ಯಾಂಕ್‌ನ ಸಹಾಯಕ ಮ್ಯಾನೇಜರ್‌ ಒಬ್ಬರು, ಗ್ರಾಹಕರು ಅಡಮಾನ…

Read More