ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆ: ಪೋಷಕರ ಪತ್ತೆಗೆ ಅಧಿಕಾರಿಗಳ ಮನವಿ

ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆ: ಪೋಷಕರ ಪತ್ತೆಗೆ ಅಧಿಕಾರಿಗಳ ಮನವಿ An anonymous baby boy was found abandoned near Mallapur village gate . Police rescued the child and appealed to trace the parents. Contact details inside. ಶಿವಮೊಗ್ಗ, ಜನವರಿ 09:ಭದ್ರಾವತಿ ತಾಲ್ಲೂಕಿನ ಮಲ್ಲಾಪುರ ಗ್ರಾಮದ ಗೇಟ್ ಸಮೀಪ ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಸಾರ್ವಜನಿಕರು ನೀಡಿದ ಮಾಹಿತಿಯ ಮೇರೆಗೆ…

Read More

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು ಭದ್ರಾವತಿ, ಡಿ. 20: ಭದ್ರಾವತಿ ನಗರದ ಚನ್ನಗಿರಿ ರಸ್ತೆಯ ರೈಸ್’ಮಿಲ್ ವೊಂದರಲ್ಲಿ ಡಿ. 19 ರ ಸಂಜೆ ನಡೆದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ, ಓರ್ವರು ಮೃತಪಟ್ಟಿರುವುದು ಖಚಿತವಾಗಿದೆ. ಈ ವಿಷಯವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ‘ಘಟನೆಯಲ್ಲಿ ರಘು ಎಂಬುವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅವರ ಮೃತದೇಹ ಪತ್ತೆ ಹಚ್ಚಲಾಗಿದೆ’ ಎಂದು ಶುಕ್ರವಾರ ಮಾಹಿತಿ ನೀಡಿದ್ದಾರೆ.ರೈಸ್’ಮಿಲ್ ನ ಒಂದು ಬಾಯ್ಲರ್ ಸ್ಪೋಟಗೊಂಡಿದ್ದು, ಒಟ್ಟಾರೆ 7…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ  6 ಕೆ ಜಿ ಗೂ ಹೆಚ್ಚು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಘಟನೆ : 1 ಭದ್ರಾವತಿಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನಲ್ಲಿ ಗಾಂಜಾ ಮಾರಾಟಕ್ಕಾಗಿ ಮನೆಯಲ್ಲಿ…

Read More

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ. ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್‌ ಜೈಲಿನಿಂದ  ಎರಡು ಪ್ರತ್ಯೇಕ ಫೋನ್‌ ನಂಬರ್‌ನಿಂದ ಕರೆ ಮಾಡಿ,…

Read More