Headlines

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ A 10-foot-long python was rescued from a haystack at a house in Kudligere village of Bhadravati taluk. Snake rescuer Benson safely captured and released the reptile into a forest as per Forest Department guidelines ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜಣ್ಣ ಅವರ ಮನೆಯ ಆವರಣದಲ್ಲಿದ್ದ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು…

Read More

ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ!

ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ! Kirthana, a 23-year-old nurse from Bhadravati, gave the gift of life through multi-organ donation after her untimely death. Her selfless act has brought hope to several patients awaiting transplants. ಭದ್ರಾವತಿ: ಹಳೇನಗರದ ಸುಭಾಷ್ ನಗರದ ನಿವಾಸಿಗಳಾದ ಕುಮಾರ್ ಮತ್ತು ಲೀಲಾ ದಂಪತಿಯ ಪುತ್ರಿ ಕೀರ್ತನಾ (23) ತಮ್ಮ ಸಾವಿನಲ್ಲೂ…

Read More

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ: 4 ಲಕ್ಷ ರೂ. ಲಂಚ ಬೇಡಿಕೆ ಪ್ರಕರಣದಲ್ಲಿ ಬಿಇಒ ಹಾಗೂ ಮಧ್ಯವರ್ತಿ ಬಂಧನ

Bhadravati BEO Nagendrappa AK was caught by Lokayukta police while accepting a bribe of Rs 1 lakh for approving teachers’ salary increments and pending allowances in Shivamogga district. ಭದ್ರಾವತಿ: ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಭದ್ರಾವತಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ಕರ್ನಾಟಕ ಲೋಕಾಯುಕ್ತ…

Read More
Exit mobile version