Headlines

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ A private bus overturned in Shikaripura after the driver tried to avoid hitting a bike rider. Several passengers sustained minor injuries in the accident near Kumudvati College. ಶಿಕಾರಿಪುರ: ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ವೇಳೆ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ…

Read More

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ Karnataka CM Siddaramaiah announces ₹5 lakh compensation for families of three workers killed in Hulikal Ghat landslide in Shivamogga. Four others are critically injured. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಸಂಭವಿಸಿದ ಭಾರೀ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು…

Read More

ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿತ: ಮೂವರು ಸಾವು ಶಂಕೆ, ನಾಲ್ವರಿಗೆ ಗಂಭೀರ !

ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿತ: ಇಬ್ಬರ ಸಾವು ಶಂಕೆ, ಇನ್ನಿಬ್ಬರು ನಾಪತ್ತೆ Two people are feared dead and two others missing after a landslide at Hulikal Ghat during road work. Rescue operations are underway as officials verify details. ಶಿವಮೊಗ್ಗ ಜಿಲ್ಲೆ ಸಮೀಪದ ಹುಲಿಕಲ್ ಘಾಟಿಯಲ್ಲಿ ಭಾರೀ ಮಣ್ಣು ಕುಸಿತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಘಟನೆಯ…

Read More

ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿ ನರ್ಸ್ ಆತ್ಮ*ಹತ್ಯೆ

ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿ ನರ್ಸ್ ಆತ್ಮ*ಹತ್ಯೆ A 35-year-old nurse from Shivamogga died by suicide after jumping from a bridge into the Tunga River near Muduba in N.R. Pura taluk of Chikkamagaluru district. Police have registered a case and investigation is ongoing. ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಮುಡುಬ ಬಳಿ ದುರ್ಘಟನೆ ಸಂಭವಿಸಿದ್ದು, ನರ್ಸ್ ಆಗಿ ಕೆಲಸ ಮಾಡುತ್ತಿದ್ದ…

Read More

ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ

A young veterinarian, Dr. Sameeksha Reddy, died after a hippopotamus attack at Tyavarekoppa Zoo in Shivamogga. Forest Minister orders high-level probe into the incident. ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ಧೈವಿಯಾಗಿದ್ದಾರೆ. ಸಫಾರಿಯಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿದ್ದ ಡಾ. ಸಮೀಕ್ಷಾ ರೆಡ್ಡಿ ಅವರು ತರಬೇತಿ…

Read More

ಬುರ್ಖಾ ಧರಿಸಿ ಪ್ರೇಯಸಿಯನ್ನು ಭೇಟಿಯಾಗಲು ಬಂದ ಯುವಕ | ಮುಂದೇನಾಯಿತು ಗೊತ್ತಾ.!?

A young man disguised in a burqa to secretly meet his girlfriend was mistaken for a child kidnapper by locals in Sagar, Shivamogga district, leading to police intervention and brief tension in the area. ಸಾಗರ: ಪ್ರೇಯಸಿಯನ್ನು ರಹಸ್ಯವಾಗಿ ಭೇಟಿ ಮಾಡಲು ಬುರ್ಖಾ ಧರಿಸಿ ಬಂದಿದ್ದ ಯುವಕನೊಬ್ಬನನ್ನು ಮಕ್ಕಳ ಕಳ್ಳನೆಂದು ಶಂಕಿಸಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ತಾಲೂಕಿನ ತ್ಯಾಗರ್ತಿ…

Read More

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರನಿಗೆ ಒಂದು ಪುತ್ಥಳಿ ನಿರ್ಮಿಸಲು ‘ಫಂಡ್’ ಇಲ್ಲವೇ? ಅಥವಾ ‘ಮನಸ್ಸು’ ಇಲ್ಲವೇ?”

One year after his martyrdom, Indian Air Force Warrant Officer Manjunath GS is yet to receive a memorial. Parents and villagers allege government neglect and demand justice. ಒಂದು ವರ್ಷವಾಯ್ತು, ಪುತ್ಥಳಿ ಎಲ್ಲಿ? ಶಿವಮೊಗ್ಗದ ಹುತಾತ್ಮ ಮಂಜುನಾಥ್ ಅವರಿಗೆ ಸರ್ಕಾರ ಮಾಡಿದ ದ್ರೋಹದ ಕರಾಳ ಸತ್ಯ.” ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರನಿಗೆ ಒಂದು ಪುತ್ಥಳಿ ನಿರ್ಮಿಸಲು ‘ಫಂಡ್’ ಇಲ್ಲವೇ? ಅಥವಾ ‘ಮನಸ್ಸು’ ಇಲ್ಲವೇ?” ಹುತಾತ್ಮ ಮಂಜುನಾಥ್ ಅವರಿಗೆ…

Read More

ದೇವಿ ದರ್ಶನ ವೇಳೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ | ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ಕೆಲಕಾಲ ಆತಂಕ

ದೇವಿ ದರ್ಶನ ವೇಳೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ | ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ಆತಂಕ Former Karnataka Minister Kagodu Thimmappa fell ill while having darshan of the goddess during the Marikamba Jatre in Sagara. He was rushed to hospital and later discharged. ಸಾಗರ : ಇಂದಿನಿಂದ ಆರಂಭಗೊಂಡಿರುವ ಸಾಗರದ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ…

Read More

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!??

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!?? A private sleeper bus travelling from Hosanagar to Bengaluru caught fire while moving near Arasalu and Suduru villages in Shivamogga district. Eight passengers were injured in the incident. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಭಾರೀ ಅಪಘಾತ ಸಂಭವಿಸಿದೆ.ಅರಸಾಳು ಮತ್ತು ಸುಡೂರು ಗ್ರಾಮಗಳ ಮಧ್ಯೆ ಚಲಿಸುತ್ತಿದ್ದ ಖಾಸಗಿ ಸ್ಲೀಪರ್…

Read More

‘25 ಕೋಟಿ ಕೇಸ್ ಹಾಕಲಿ, ಹೆದರುವುದಿಲ್ಲ’ – ಹರತಾಳು ಹಾಲಪ್ಪಗೆ ಬೇಳೂರು ಸವಾಲ್

ಸಿಗಂದೂರು ದೇವಸ್ಥಾನ ವಿಚಾರದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ನಡುವೆ ಮಾನನಷ್ಟ ಮೊಕದ್ದಮೆ ಕುರಿತ ತೀವ್ರ ವಾಗ್ದಾಳಿ ನಡೆಯಿದ್ದು, 5 ಕೋಟಿ ಅಲ್ಲ 25 ಕೋಟಿ ಕೇಸ್ ಹಾಕಲಿ ಎಂದು ಬೇಳೂರು ಬಹಿರಂಗ ಸವಾಲ್ ಹಾಕಿದ್ದಾರೆ. 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ: ಹರತಾಳು ಹಾಲಪ್ಪಗೆ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗ ಸವಾಲ್ ಸಾಗರ – ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಸಾಗರ ವಿಧಾನಸಭಾ…

Read More
Exit mobile version