Headlines

24 ಗಂಟೆಯಲ್ಲೇ ಮಹಿಷಿ ಮಠ ಕಳವು ಪ್ರಕರಣ ಭೇದಿಸಿದ ಪೊಲೀಸರು : ₹1 ಕೋಟಿ ಮೌಲ್ಯದ ಚಿನ್ನ ಸಹಿತ ಆರೋಪಿ ವಶಕ್ಕೆ

24 ಗಂಟೆಯಲ್ಲೇ ಮಹಿಷಿ ಮಠ ಕಳವು ಪ್ರಕರಣ ಭೇದಿಸಿದ ಪೊಲೀಸರು : ₹1 ಕೋಟಿ ಮೌಲ್ಯದ ಚಿನ್ನ ಸಹಿತ ಆರೋಪಿ ವಶಕ್ಕೆ Shivamogga police solved the Mahishi Uttaradi Mutt gold theft case within 24 hours, arresting one accused and recovering stolen gold ornaments worth over ₹1 crore ಶಿವಮೊಗ್ಗ, ಜೂನ್ 18: ತೀರ್ಥಹಳ್ಳಿ ತಾಲ್ಲೂಕಿನ ಐತಿಹಾಸಿಕ ಮಹಿಷಿ ಉತ್ತರಾದಿ ಮಠದಲ್ಲಿ ನಡೆದಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ…

Read More

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ Shivamogga police cracked the Narasimha murder case within 24 hours and arrested five accused, including Ambu Anil, Madhu, Ravi, Katte Karthik, and Shabarish. Investigation is underway. ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ…

Read More

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು!

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು! Three youths wearing burqas were detained by Shivamogga police after locals grew suspicious of their movements. Investigation revealed they were allegedly sent by an undertrial prisoner to threaten his wife. Two cases have been registered. ಶಿವಮೊಗ್ಗ, ಜೂನ್ 11: ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು…

Read More

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ A tragic accident in Shivamogga where a 1.5-year-old child lost life after being hit by a school bus. Police have registered a case and investigation is underway. ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ…

Read More

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ A private bus from Davanagere to Bhadravathi fell into a stream near Kagehalli in Shivamogga district, injuring several passengers, with two suffering leg fractures ಶಿವಮೊಗ್ಗ : ದಾವಣಗೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಸೋಮವಾರ ನಡೆದಿದೆ….

Read More

ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಲಾರಿ

A parked goods lorry caught fire near the railway goods shed in Shivamogga early morning, likely due to a short circuit. No casualties were reported, but the vehicle was severely damaged. ಶಿವಮೊಗ್ಗ : ನಗರದ ರೈಲ್ವೆ ಸ್ಟೇಷನ್ ಸಮೀಪದ ಗೂಡ್ಸ್ ಶೆಡ್ ಬಳಿ ನಿಲ್ಲಿಸಲಾಗಿದ್ದ ಗೂಡ್ಸ್ ಲಾರಿಯೊಂದರಲ್ಲಿ ಇಂದು ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಸುಮಾರು 5 ಗಂಟೆ…

Read More

ತಂದೆಯ ಅಂತ್ಯಕ್ರಿಯೆಯ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

A Shivamogga student writes her Class 10 exam despite her father’s death, showing remarkable courage and determination amid personal tragedy. ಶಿವಮೊಗ್ಗ: ತಂದೆಯ ಸಾವಿನ ದುಃಖದ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳ ಘಟನೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿದ್ಯಾರ್ಥಿನಿ ಶರಣ್ಯ, ಭಾವನಾತ್ಮಕ ಸಂಕಷ್ಟದ ನಡುವೆಯೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಪರೀಕ್ಷೆ ಬರೆದು ಗಮನ ಸೆಳೆದಿದ್ದಾಳೆ. ಮಂಗಳವಾರ ರಾತ್ರಿ ಆಕೆಯ ತಂದೆ ತಂಗರಾಜ್ ಅನಾರೋಗ್ಯದ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಪಾದಚಾರಿ ಸಾವು

A 60-year-old pedestrian died after being hit by a speeding car near Jambaraghatte close to Holehonnur in Shivamogga. The car lost control, crashed into an electric pole and a coconut tree, and overturned. ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಜಂಬರಘಟ್ಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರನ್ನು ಕಲ್ಲಜ್ಜನಾಳ್ ಗ್ರಾಮದ 60 ವರ್ಷದ ರಾಜಪ್ಪ ಎಂದು ಗುರುತಿಸಲಾಗಿದೆ….

Read More

ಯುಗಾದಿ ದಿನ ಜಿಲ್ಲೆಯಲ್ಲಿ ಮೂರು ಅಪಘಾತ : ಓರ್ವ ಸಾವು, ಹಲವರಿಗೆ ಗಾಯ

Three separate road accidents in Shivamogga on Ugadi day leave one dead and several injured, raising concerns over road safety and reckless driving. ಶಿವಮೊಗ್ಗ: ಯುಗಾದಿ ಹಬ್ಬದ ದಿನವೇ ಜಿಲ್ಲೆಯಲ್ಲಿ ಮೂರು ವಿಭಿನ್ನ ಸ್ಥಳಗಳಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಬ್ಬದ ಸಂಭ್ರಮದ ನಡುವೆ ಸಂಭವಿಸಿದ ಈ ದುರ್ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ. ಗಾಜನೂರು ಬಳಿ ಭೀಕರ ಡಿಕ್ಕಿ: ಯುವಕ ಸಾವು…

Read More

ಪ್ರೇಮ ಪ್ರಕರಣದ ಬೇಸರ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

A 26-year-old youth, Srijith Naik from Gandralli village in Hosanagar taluk, allegedly died by suicide by hanging from a tree near his house. Family members suspect mental distress following a past love case and alcohol addiction. ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಗಂದ್ರಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಶ್ರೀಜಿತ್ ನಾಯ್ಕ (26) ಎಂದು…

Read More