Headlines

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!?

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!? ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣ ಪ್ರಯಾಣಿಕರ ಅನುಕೂಲಕ್ಕೆ ಬಾರದೇ ಪುಂಡ ಕುಡುಕರ ತಾಣವಾಗಿ ಮಾರ್ಪಟ್ಟು ಮಹಿಳೆಯರು , ವೃದ್ದರು ಹಾಗೂ ಶಾಲಾ ಕಾಲೇಜು ಮಕ್ಕಳು ಪರದಾಡುವಂತಾಗಿದೆ. ಹೌದು ಮಲೆನಾಡಿನ ಅನೇಕ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕೊಂಡಿಯಾಗಿರುವ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬಸ್ ನಿಲ್ದಾಣವಿಲ್ಲದೇ ಪ್ರಯಾಣಿಕರು ಪರದಾಡುತ್ತಿರುವು ಹಲವು ದಶಕಗಳ ಗೋಳಾಗಿದೆ.ಇನ್ನೂ ತೀರ್ಥಹಳ್ಳಿ ರಸ್ತೆ ಹಾಗೂ ಹೊಸನಗರ ರಸ್ತೆಯ…

Read More