Headlines

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ A private bus and a car collided head-on at Agumbe Ghat in Shivamogga district. No fatalities were reported as the bus driver managed to control the vehicle, preventing a major tragedy. ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೀರ್ಥಹಳ್ಳಿಯಿಂದ ಉಡುಪಿಯತ್ತ ತೆರಳುತ್ತಿದ್ದ ಖಾಸಗಿ…

Read More

ಆಟವಾಡುತ್ತಾ ರಸ್ತೆಗೆ ಬಂದ ಪುಟ್ಟ 6 ವರ್ಷದ ಬಾಲಕ – ಕ್ಷಣಾರ್ಧದಲ್ಲೇ ಕಾರು ಡಿಕ್ಕಿ, ದಾರುಣ ಸಾವು

ಆಟವಾಡುತ್ತಾ ರಸ್ತೆಗೆ ಬಂದ ಪುಟ್ಟ 6 ವರ್ಷದ ಬಾಲಕ – ಕ್ಷಣಾರ್ಧದಲ್ಲೇ ಕಾರು ಡಿಕ್ಕಿ, ದಾರುಣ ಸಾವು A six-year-old boy was killed after being hit by a car while playing near the roadside at Gundugadde in Thirthahalli taluk, Shivamogga district. Police have registered a case and are investigating the tragic accident. ತೀರ್ಥಹಳ್ಳಿ: ಆಟವಾಡುತ್ತಾ ಏಕಾಏಕಿ ರಸ್ತೆಗೆ ಬಂದಿದ್ದ 6 ವರ್ಷದ ಬಾಲಕನಿಗೆ…

Read More

ಶೆಟ್ಟಿಬೀಡು ಬಳಿ ಭೀಕರ ಕಾರು ಅಪಘಾತ: ನಾಲ್ಕು ಪಲ್ಟಿಯಾದ ಕಾರು – ಮೂವರಿಗೆ ಗಂಭೀರ ಗಾಯ, ವೃದ್ದೆಯ ಸ್ಥಿತಿ ಚಿಂತಾಜನಕ

ಶೆಟ್ಟಿಬೀಡು ಬಳಿ ಭೀಕರ ಕಾರು ಅಪಘಾತ: ನಾಲ್ಕು ಪಲ್ಟಿಯಾದ ಕಾರು – ಮೂವರಿಗೆ ಗಂಭೀರ ಗಾಯ, ವೃದ್ದೆಯ ಸ್ಥಿತಿ ಚಿಂತಾಜನಕ Three people were seriously injured after a car overturned multiple times near Shettibidu close to Ripponpet in Hosanagara taluk. An elderly woman remains in critical condition. ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಶೆಟ್ಟಿಬೀಡು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಾಲ್ಕು ಬಾರಿ ಪಲ್ಟಿಯಾದ…

Read More

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು A car overturned near Gabadi in Thirthahalli after the driver lost control due to heavy rain, muddy roads, and waterlogging. Three passengers, including two women, escaped without injuries. ​ತೀರ್ಥಹಳ್ಳಿ: ತಾಲೂಕಿನ ಗಬಡಿ ಬಳಿ ಇಂದು ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹಾಗೂ ಮಣ್ಣು ತುಂಬಿದ್ದ ಪರಿಣಾಮ, ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ Car falls into ravine after hitting bus – one dead, three injured ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಂಡೋಡಿ…

Read More

ಚಿನ್ನಮನೆ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು

ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ ಸಂಭವಿಸಿದೆ. ಚಲಿಸುತಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಧ್ಯಾಹ್ನ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನ ಚಾಲಕರ ಕಾರು ಚಲಾಯಿಸುತ್ತಿರುವಾಗ ತೀವ್ರ ಗಾಳಿಯಿಂದ ಕಿತ್ತು ಬಂದ ದೊಡ್ಡ ಮರದ ಕೊಂಬೆ ಕಾರಿನ ಮೇಲೆ ಬಿದ್ದಿದೆ. ಘಟನೆಯಿಂದ ಕಾರಿನ ಮುಂಭಾಗ…

Read More

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..!

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..! ತೆಕ್ಕಟ್ಟೆಯ ಶಂಕರ ದೇವಾಡಿಗ ಅವರು ತಮ್ಮ ಮಾರುತಿ ಸ್ವಿಫ್ಟ್ಕಾರಿನಲ್ಲಿ ಕುಟುಂಬದ ಆರು ಮಂದಿ ಸದಸ್ಯರೊಂದಿಗೆ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಂಡಗದ್ದೆ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆಪಕ್ಕದಲ್ಲಿದ್ದ ನದಿಗೆ ಉರುಳಿದೆ. ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನದಿಗೆ ಉರುಳಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ….

Read More