SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ ಆರೋಪಿ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ ಕೈದಿಗಳು ಇದೀಗ ಜೈಲಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಜೈಲಿನಲ್ಲಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ. ಬೀಡಿ ಸಿಗುತ್ತಿಲ್ಲ ಎಂದು ಕೈದಿಗಳು ಪಟ್ಟು ಹಿಡಿದಿದ್ದಾರೆ. ಸೋಗಾನೆ ಬಳಿ ಇರುವ ಕೇಂದ್ರ ಕಾರಗೃಹದಲ್ಲಿಯೂ…

Read More

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್ ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಇಂದು ದರ್ಶನ್‌ ಗ್ಯಾಂಗ್‌ ನ ಇಬ್ಬರು ಸದಸ್ಯರನ್ನ ಶಿಫ್ಟ್‌ ಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸ್‌ ಈ ಕಾರಣಕ್ಕಾಗಿ ಬೆಳ್ಳಂ ಬೆಳಗ್ಗೆ ಸೋಗಾನೆಯಲ್ಲಿರುವ ಸೆಂಟ್ರಲ್‌ ಜೈಲ್‌ ಮೇಲೆ ದಾಳಿ ಮಾಡಿದೆ. ಶಿವಮೊಗ್ಗದ ಸೊಗಾನೇಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ  ಶಿವಮೊಗ್ಗ ಎಸ್‌.ಪಿ ಮಿಥುನ್‌ ಕುಮಾರ್‌ ನೇತೃತ್ವದ ಟೀಂ ದಾಳಿ ನಡೆಸಿದೆ.ಎಸ್‌.ಪಿ ಮಿಥುನ್‌ ಕುಮಾರ್‌ ಮತ್ತು ಟೀಂನಲ್ಲಿ  ಹಲವು …

Read More