Headlines

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು ಆನಂದಪುರ : ಇಲ್ಲಿನ ಮಹಂತಿನ ಮಠ ಚಂಪಕ ಸರಸ್ ನಲ್ಲಿ ಈಜಲು ಇಳಿದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಬೆಂಗಳೂರಿನಿಂದ ಕುವೆಂಪುರವರ ಮನೆಗೆ ತೆರಳುವ ಉದ್ದೇಶದಿಂದ ಟ್ರಿಪ್ ಪ್ಲಾನ್ ಮಾಡಿ ಬಂದಿದ್ದರು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ…

Read More