Headlines

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ !

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ! IMD forecasts active monsoon across Karnataka from June 26, with heavy rain alert for Shivamogga, Coastal Karnataka, Malnad and several other districts over the next week. ಬೆಂಗಳೂರು, ಜೂನ್ 26: ಜೂನ್ ತಿಂಗಳ ಕೊನೆಯ ವಾರಕ್ಕೆ ಕಾಲಿಟ್ಟರೂ ರಾಜ್ಯದಲ್ಲಿ ವಾಡಿಕೆಯಂತೆ ಮುಂಗಾರು ಚುರುಕುಗೊಳ್ಳದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದ ಜನರಿಗೆ ಇದೀಗ ಭಾರತೀಯ…

Read More

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ ಆಂಬುಲೆನ್ಸ್ ಡಿಕ್ಕಿಯಾಗಿ ಹೊಸನಗರ ಮೂಲದ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ. ನಿಲುವಾಗಿಲು ಬಳಿಯಲ್ಲಿ ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಕೊಪ್ಪ…

Read More