Headlines

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಹತ್ತು ಜನ ಸಾವು – ಮೃತರಿಗೆ ತಲಾ 5 ಲಕ್ಷ ರೂ ಪರಿಹಾರ

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಹತ್ತು ಜನ ಸಾವು – ಮೃತರಿಗೆ ತಲಾ 5 ಲಕ್ಷ ರೂ ಪರಿಹಾರ Ten members of a single family drowned while collecting shellfish in the Tattehakkalu river near Bhatkal in Uttara Kannada district. Karnataka CM Siddaramaiah announced Rs 5 lakh compensation for each victim’s family as rescue operations continue for the missing persons….

Read More

ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಆರ್ಥಿಕ ಕ್ರಾಂತಿ | Coconut Shell Demand

ಒಂದು ಕಾಲದಲ್ಲಿ ತ್ಯಾಜ್ಯವಾಗಿದ್ದ ತೆಂಗಿನಕಾಯಿ ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ಉದ್ಯಮವಾಗಿದೆ. ಕರಾವಳಿ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಗೆರಟೆ ಬೇಡಿಕೆ ಹೇಗೆ ಹೆಚ್ಚಾಯಿತು? ಸಂಪೂರ್ಣ ವರದಿ. ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಹೊಸ ಆರ್ಥಿಕ ಕ್ರಾಂತಿ ಒಂದು ಕಾಲದಲ್ಲಿ ಪುಕ್ಕಟೆಯಾಗಿ ಕೊಟ್ಟರೂ ಬೇಡವೆಂದು ಕೈಬಿಡಲಾಗುತ್ತಿದ್ದ ತೆಂಗಿನಕಾಯಿ ಚಿಪ್ಪು–ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ದೊಡ್ಡ ಉದ್ಯಮವಾಗಿ ರೂಪುಗೊಂಡಿದೆ. ಅಡುಗೆಮನೆಯ ಕಸ, ಸುಟ್ಟು ಬೂದಿಯಾಗುತ್ತಿದ್ದ ಅಥವಾ ತ್ಯಾಜ್ಯದ ಗುಡ್ಡೆ ಸೇರುತ್ತಿದ್ದ…

Read More
Exit mobile version