Headlines

ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ದುರ್ಮರಣ : ಕುಟುಂಬಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಸಾಂತ್ವಾನ

SSLC student dies after slipping into a pond near Ripponpet. MLA Belur Gopalakrishna visits the bereaved family, offers condolences, and assures compensation. ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದ ಗದ್ದೆಯೊಳಗಿನ ಕೆರೆಯಲ್ಲಿ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಮದೀನಾ ಕಾಲೋನಿಯಲ್ಲಿರುವ ಮೃತ ವಿದ್ಯಾರ್ಥಿ ಮಹಮ್ಮದ್…

Read More

ಅಪಘಾತದಲ್ಲಿ ಮಗಳನ್ನು ಕಳೆದುಕೊಂಡ ನೋವು ನನಗೂ ಗೊತ್ತು – ಶಾಸಕ ಆರಗ ಜ್ಞಾನೇಂದ್ರ

Shivamogga MLA Araga Jnanendra visits the family of a murdered Class 10 student, shares his personal loss, demands strict action against the accused, and calls for a special public prosecutor and police reforms. ಶಿವಮೊಗ್ಗ: ಮಕ್ಕಳನ್ನು ಕಳೆದುಕೊಂಡ ಪೋಷಕರ ವೇದನೆ ಎಂಥದ್ದು ಎಂಬುದನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ. ನನ್ನ ಮಗಳಿಗೆ ಕೇವಲ 5 ವರ್ಷ ವಯಸ್ಸಾಗಿದ್ದಾಗ ಅಪಘಾತದಲ್ಲಿ ಆಕೆಯನ್ನು ಕಳೆದುಕೊಂಡ ನೋವು ನನಗಿದೆ ಎಂದು…

Read More