Headlines

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

Read More

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ ರಿಪ್ಪನ್‌ಪೇಟೆ : ಪಟ್ಟಣದ ಅಭಿವೃದ್ಧಿಯನ್ನು ಸಹಿಸದೇ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಆಧಾರ ರಹಿತವಾದ ಆರೋಪವನ್ನು ಮಾಡಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾದರೆ ಅವರ ವಿರುದ್ದ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ಬಿ‌ ಪಿ ರಾಮಚಂದ್ರ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಲಕ್ಷಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾದ ನಂತರ…

Read More

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮೂರು ವಿಧಾನಸಭೆಯ ಉಪಚುನಾವಣೆಗೆ ಮತದಾನ ನಡೆದು ಇಂದು ಮತಎಣಿಕೆ ಮೂಲಕ ಫಲಿತಾಂಶ ಹೊರಬೀಳುತ್ತಿದ್ದಂತೆ ಪಟ್ಟಣದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕಾಂಗ್ರೆಸ್​ ವರ್ಸಸ್​ ಬಿಜೆಪಿ-ಜೆಡಿಎಸ್​ ಮೈತ್ರಿ ಪಕ್ಷದ ನಡುವೆ ತೀವ್ರ ಹಣಾಹಣಿಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಗೆಲುವಿನ ಘೋಷಣೆಯಾಗುತಿದ್ದಂತೆ ಪಟ್ಟಣದ ವಿನಾಯಕ ಸರ್ಕಲ್ ನಲ್ಲಿ ಕಾಂಗ್ರೆಸ್…

Read More