Headlines

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ Former Minister Kimmane Rathnakar visited the family of Suma, who died at Manipal Hospital following complications after surgery at Thirthahalli Government Hospital, and assured government support while demanding a fair investigation. ಹೊಸನಗರ : ಶಸ್ತ್ರ ಚಿಕಿತ್ಸೆ ವೇಳೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ…

Read More

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ: ಪಟ್ಟಣದ ಹಿರಿಯ ರಾಜಕೀಯ ಮುಖಂಡ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ರಿಪ್ಪನ್‌ಪೇಟೆಯ ಎಸ್.ಆರ್. ಕನ್ವೆನ್ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಎಸ್‌ಐಆರ್ (SIR) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅವರು ಕಾಂಗ್ರೆಸ್…

Read More

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ!

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ! Congress MLA Beluru Gopalakrishna alleged that the Central Government is attempting to deprive citizens of their voting rights through the SIR process during a Congress review meeting held at Ripponpete in Shivamogga district. ​ರಿಪ್ಪನ್‌ಪೇಟೆ: ಕೇಂದ್ರದ ಬಿಜೆಪಿ ಸರ್ಕಾರವು ಎಸ್.ಐ.ಆರ್ (SIR) ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು…

Read More

ಮಾಜಿ ಶಾಸಕ , ಬಿಜೆಪಿಯ ಹಿರಿಯ ಮುಖಂಡ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಾಜಿ ಶಾಸಕ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ Former MLA B. Swamirao’s son and former Sonale Gram Panchayat President Subrahmanya S. Rao joined the Indian National Congress in the presence of MLA Beluru Gopalakrishna at Ripponpet. ರಿಪ್ಪನ್‌ಪೇಟೆ: ಮಾಜಿ ಶಾಸಕ ಬಿ. ಸ್ವಾಮಿರಾವ್ ಅವರ ಪುತ್ರ ಹಾಗೂ ಸೊನಲೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಎಸ್. ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ…

Read More

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ Shivamogga MLA B. Gopalakrishna Belur criticizes former minister K.S. Eshwarappa over environmental issues, highway projects, pump storage opposition, arecanut crisis, airport development and electricity privatization. ಶಿವಮೊಗ್ಗ, ಜು.09: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಾಸಕ ಬಿ. ಗೋಪಾಲಕೃಷ್ಣ ಬೇಳೂರು ತೀವ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು…

Read More

ಡಿ.ಕೆ. ಶಿವಕುಮಾರ್ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕ್ ಒಕ್ಕಲಿಗ ಸಂಘದಿಂದ ಸಂಭ್ರಮಾಚರಣೆ

ಡಿ.ಕೆ. ಶಿವಕುಮಾರ್ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕ್ ಒಕ್ಕಲಿಗ ಸಂಘದಿಂದ ಸಂಭ್ರಮಾಚರಣೆ Congress workers and the Hosanagara Taluk Vokkaliga Sangha held grand celebrations in Ripponpet following D.K. Shivakumar’s oath-taking as Karnataka’s Chief Minister. ರಿಪ್ಪನ್‌ಪೇಟೆ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಕ್ಷಣದ ಹಿನ್ನೆಲೆಯಲ್ಲಿ, ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬುಧವಾರ ಹಬ್ಬದ ವಾತಾವರಣ…

Read More

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ Former minister Kimmane Rathnakar questions the NDA govt for introducing Women’s Reservation Bill and Delimitation Bill together, calling it politically motivated during ongoing elections. ಶಿವಮೊಗ್ಗ : ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ವಿಂಗಡಣೆ ಮಸೂದೆಗಳನ್ನು ಒಂದೇ ಸಮಯದಲ್ಲಿ ಮಂಡಿಸುವ ಅವಶ್ಯಕತೆ ಏನಿತ್ತು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್…

Read More

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

Read More

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ ರಿಪ್ಪನ್‌ಪೇಟೆ : ಪಟ್ಟಣದ ಅಭಿವೃದ್ಧಿಯನ್ನು ಸಹಿಸದೇ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಆಧಾರ ರಹಿತವಾದ ಆರೋಪವನ್ನು ಮಾಡಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾದರೆ ಅವರ ವಿರುದ್ದ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ಬಿ‌ ಪಿ ರಾಮಚಂದ್ರ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಲಕ್ಷಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾದ ನಂತರ…

Read More

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮೂರು ವಿಧಾನಸಭೆಯ ಉಪಚುನಾವಣೆಗೆ ಮತದಾನ ನಡೆದು ಇಂದು ಮತಎಣಿಕೆ ಮೂಲಕ ಫಲಿತಾಂಶ ಹೊರಬೀಳುತ್ತಿದ್ದಂತೆ ಪಟ್ಟಣದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕಾಂಗ್ರೆಸ್​ ವರ್ಸಸ್​ ಬಿಜೆಪಿ-ಜೆಡಿಎಸ್​ ಮೈತ್ರಿ ಪಕ್ಷದ ನಡುವೆ ತೀವ್ರ ಹಣಾಹಣಿಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಗೆಲುವಿನ ಘೋಷಣೆಯಾಗುತಿದ್ದಂತೆ ಪಟ್ಟಣದ ವಿನಾಯಕ ಸರ್ಕಲ್ ನಲ್ಲಿ ಕಾಂಗ್ರೆಸ್…

Read More