Headlines

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ ಯಡಮನೆ ಗ್ರಾಮದ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ವಿಚಾರದಲ್ಲಿ ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ರೈತರ ಹಿತ ಕಾಯಲು ಸರ್ಕಾರ ಬದ್ಧ. ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ…

Read More

ಹೊಸನಗರ | ಬಿಜೆಪಿ ಕಾರ್ಯಕರ್ತರನ್ನು ಹೆದರಿಸಲು ಸಾಧ್ಯವಿಲ್ಲ  – ಸಂಸದ ಬಿ.ವೈ. ರಾಘವೇಂದ್ರ

BJP leaders staged a massive protest in Hosanagara alleging misuse of the police department under pressure from local Congress leaders. MP B.Y. Raghavendra warned that harassment of party workers will not be tolerated. ಹೊಸನಗರ: ಸ್ಥಳೀಯ ಕಾಂಗ್ರೆಸ್ ಶಾಸಕರ ಸೂಚನೆಯಂತೆ ಪೊಲೀಸ್ ಇಲಾಖೆ ಬಿಜೆಪಿ ಸ್ವಾಭಿಮಾನಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ತೊಂದರೆ ನೀಡುತ್ತಿದೆ. ಇಂತಹ ರಾಜಕೀಯ ಪ್ರೇರಿತ ಕ್ರಮಗಳನ್ನು ಬಿಜೆಪಿ ಪಕ್ಷ ಯಾವತ್ತೂ ಸಹಿಸುವುದಿಲ್ಲ ಎಂದು…

Read More