Headlines

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ ರಾಜಕಾರಣವೆಂಬ ಚದುರಂಗದ ಆಟದಲ್ಲಿ ಪಕ್ಷಾಂತರ ಮಾಡಿಕೊಂಡೇ ರಾಜಕೀಯ ಅಸ್ತಿತ್ವ ಉಳಿಸಿಕೊಂಡು ಬಂದಿರುವ ಸೈನಿಕನಿಗೆ ಇದು ಆರನೇ ಪಕ್ಷಾಂತರ. ಭಾರಿ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಸೇರಿ ಕಣಕ್ಕಿಳಿಯಲು ಸನ್ನದ್ದನಾಗಿರುವ ಸಿ.ಪಿ. ಯೋಗೇಶ್ವರ್ 25 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿರುವ ಕಾಂಗ್ರೆಸ್, ಬಿಜೆಪಿ, ಸಮಾಜವಾದಿ ಪಕ್ಷ ಸೇರಿದಂತೆ ಮೂರು ಪಕ್ಷಗಳಿಗೆ ಜಿಗಿದು ರಾಜಕಾರಣ ಮಾಡಿದ್ದಾರೆ. ಒಮ್ಮೆ…

Read More
Exit mobile version