
ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!
ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ! ಗಂಡ ರಘುನಿಂದ ವಿಚ್ಛೇದನಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಕಳೆದ ವರ್ಷ ಗ್ರಾಮದ ಹಿರಿಯರು ಸೇರಿ ಪಂಚಾಯಿತಿ, ರಾಜಿ ಸಂಧಾನದ ಮೂಲಕ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಶಿವಮೊಗ್ಗದಲ್ಲಿ ಇರಲು ಸಾಧ್ಯವಾಗದೆ ಶನಿವಾರ ಮಗುವಿನೊಂದಿಗೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ…