Headlines

ಕಾಲೇಜಿನ‌ ಲ್ಯಾಬ್ ನಲ್ಲೇ ನೇಣು ಬಿಗಿದುಕೊಂಡು ಲ್ಯಾಬ್ ಬೋಧಕ ಸಾವು

ಕಾಲೇಜಿನ‌ ಲ್ಯಾಬ್ ನಲ್ಲೇ ನೇಣು ಬಿಗಿದುಕೊಂಡು ಲ್ಯಾಬ್ ಬೋಧಕ ಸಾವು ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನ ಸಿಬ್ಬಂದಿಯೊಬ್ಬರು ಕಾಲೇಜಿನ ಪ್ರಯೋಗ ಶಾಲೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಲ್ಲಿರುವ ಈ  ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಧೃವಕುಮಾರ್ (೪೭) ಸೋಮವಾರ  ಮಧ್ಯಾಹ್ನ ಲ್ಯಾಬೊರೇಟರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಇವರು ಲ್ಯಾಬ್ ಇನ್‌ಸ್ಟ್ರಕ್ಟರ್ ಆಗಿ ವರ್ಕ್ ಮಾಡುತ್ತಿದ್ದರು. ಮೂಲತಃ ಚನ್ನಗಿರಿ ತಾಲೂಕಿನ ಬೊಮ್ಮೇನಹಳ್ಳಿಯವರಾಗಿದ್ದ ಇವರು ಆಯನೂರಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎರಡು ತಿಂಗಳ ಹಿಂದೆ…

Read More

ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ KSRTC ಬಸ್

ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಕೆ ಎಸ್ಸಾರ್ಟಿಸಿ ಬಸ್ ಶಿವಮೊಗ್ಗ : ಸಾಗರದಿಂದ ಹೊನ್ನಾವರಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಅಪಘಾತವಾಗಿದ್ದು, ಹಲವರಿಗೆ ಸಣ್ಣಪುಟ್ಟ ಪೆಟ್ಟಾಗಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರು ಹೊನ್ನಾವರ ಹೈವೆಯಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸೂಳೆಮುರ್ಕಿ ಕ್ರಾಸ್‌‌ನಲ್ಲಿ ಆಕ್ಸಿಡೆಂಟ್‌ ಆಗಿದೆ.  ಬಸ್‌ನಲ್ಲಿ 49 ಪ್ರಯಾಣಿಕರಿದ್ದರು. ಬಸ್‌ ಸಾಗರದಿಂದ ಹೊರಟು, ಮಾವಿನಗುಂಡಿಯಿಂದ ಇಳಿದು ಗೇರುಸೊಪ್ಪ ಬಳಿ ಸಿಗುವ ಕ್ರಾಸ್‌ನಲ್ಲಿ ಕಂಟ್ರೋಲ್‌ ತಪ್ಪಿ ರಸ್ತೆಗೆ ಹೊಂದಿಕೊಂಡಿದ್ದ ಧರೆಗೆ ಬಸ್‌ ಡಿಕ್ಕಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ…

Read More

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು…

Read More

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read More

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್‌ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ. 2024 ರ ಏಪ್ರಿಲ್‌ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್‌ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು….

Read More

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ ಶಿವಮೊಗ್ಗ :  ಭಧ್ರಾವತಿ ತಾಲ್ಲೂಕು ಕಾರೇಹಳ್ಳಿ ಗ್ರಾಮದ ಬಳಿಯ ಓರ್ವನನ್ನು ಕೊಲೆ ಮಾಡಿ ಖಾಲಿ ಜಾಗದಲ್ಲಿ ಎಸೆದುಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ತಾಳಯೆಣ್ಣೆ ಪ್ಯಾಕ್ಟರಿ ಬಳಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಸಿಕ್ಕ ಮೃತದೇಹವನ್ನು ಮೈದೊಳಲು ಮಲ್ಲಾಪುರದ ನಿವಾಸಿ ಪರುಶುರಾಮ್‌ ಎಂದು ಗುರುತಿಸಲಾಗಿದೆ. ಈತನ ತಂಗಿ ಗಂಡನೇ ಪ್ರಕರಣದ ಪ್ರಮುಖ ಆರೋಪಿ ಎನ್ನುವುದು ಬೆಳಕಿಗೆ ಬಂದಿದೆ.  ಪ್ರಕರಣದಲ್ಲಿ ತರೀಕೆರೆ…

Read More

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read More

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಸಾಗರ : ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೀಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಳಿಕೊಪ್ಪ ಗ್ರಾಮದ ಹಾನಂಬಿಯಲ್ಲಿ ನಡೆದಿದೆ. ಜನ್ನತ್ ನಗರದ ಪ್ರಕಾಶ್ ಶೆಟ್ಟಿ(36) ಮೃತ ದುರ್ಧೈವಿಯಾಗಿದ್ದಾನೆ. ಅರಳೀಕೊಪ್ಪ ಗ್ರಾಮದ ಹಾನಂಬಿ ಹೊಳೆಯ ಮೇಲ್ಭಾಗ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಯುವಕನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ…

Read More