ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ ಶಿವಮೊಗ್ಗ :  ಭಧ್ರಾವತಿ ತಾಲ್ಲೂಕು ಕಾರೇಹಳ್ಳಿ ಗ್ರಾಮದ ಬಳಿಯ ಓರ್ವನನ್ನು ಕೊಲೆ ಮಾಡಿ ಖಾಲಿ ಜಾಗದಲ್ಲಿ ಎಸೆದುಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ತಾಳಯೆಣ್ಣೆ ಪ್ಯಾಕ್ಟರಿ ಬಳಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಸಿಕ್ಕ ಮೃತದೇಹವನ್ನು ಮೈದೊಳಲು ಮಲ್ಲಾಪುರದ ನಿವಾಸಿ ಪರುಶುರಾಮ್‌ ಎಂದು ಗುರುತಿಸಲಾಗಿದೆ. ಈತನ ತಂಗಿ ಗಂಡನೇ ಪ್ರಕರಣದ ಪ್ರಮುಖ ಆರೋಪಿ ಎನ್ನುವುದು ಬೆಳಕಿಗೆ ಬಂದಿದೆ.  ಪ್ರಕರಣದಲ್ಲಿ ತರೀಕೆರೆ…

Read More

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read More

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಸಾಗರ : ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೀಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಳಿಕೊಪ್ಪ ಗ್ರಾಮದ ಹಾನಂಬಿಯಲ್ಲಿ ನಡೆದಿದೆ. ಜನ್ನತ್ ನಗರದ ಪ್ರಕಾಶ್ ಶೆಟ್ಟಿ(36) ಮೃತ ದುರ್ಧೈವಿಯಾಗಿದ್ದಾನೆ. ಅರಳೀಕೊಪ್ಪ ಗ್ರಾಮದ ಹಾನಂಬಿ ಹೊಳೆಯ ಮೇಲ್ಭಾಗ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಯುವಕನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ…

Read More

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ ಸಹೋದರಿಯ ಪ್ರೀತಿಗೆ ಒಪ್ಪದ ತಂದೆಯನ್ನು ಮಗನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಸಂಬಂಧಿಕರೊಬ್ಬರ ಮಗನನ್ನು ಪ್ರೀತಿಸುತಿದ್ದ ಮಗಳಿಗೆ ಹಿಂಸೆ ನೀಡುತ್ತಿದ್ದ ತಂದೆಯನ್ನು ಮಗ ಕೊಲೆ ಮಾಡಿದ್ದಾನೆ. ಸಹೋದರಿಯ ಪ್ರೀತಿಯನ್ನು ತಂದೆಯ ಬಳಿ ಒಪ್ಪಿಸಲು ಹೋದ ಮಗನ ನಡುವೆ ನಡೆದ  ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಗಳದಲ್ಲಿ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಮುಸ್ತಾಫ ಬೇಗ್(42) ಸಾವನ್ನಪ್ಪಿದ್ದಾನೆ.ಶಾಹಿದ್…

Read More

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ SHIVAMOGGA |  ಸಂಬಧಿಕರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದು ಒರ್ವನಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಗೌರವ್‌ ಹೋಟೆಲ್‌ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಶ್ರೀರಂಗ ಎಂಬಾತನಿಗೆ ಅವರ ಚಿಕ್ಕಪ್ಪ ಚಾಕು ಇರಿದಿದ್ದಾರೆ.ಈ ಹಿಂದೆಯೂ ಸಹ ಇವರಿಬ್ಬರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀರಂಗನಿಗೆ ಚಿಕ್ಕಪ್ಪ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ದೊಡ್ಡಪೇಟೆ…

Read More

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ  ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ…

Read More

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ ಊಟ ಬಡಿಸಲು‌ ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ‌ ನಡೆದಿದೆ. ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ…

Read More

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ.! – ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ! ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು 38 ವರ್ಷದ ಸಾಗರ್ ಗುರುಂಗ್ ಬಂಧಿತ ದಂಪತಿ ಎನ್ನಲಾಗಿದೆ. ಆರೋಪಿಗಳಿಂದ 54 ಗ್ರಾಂ ಗಾಂಜಾ ಸೊಪ್ಪು, ಎರಡು ಪಾಟ್…

Read More

ಹಸೆಮಣೆ ಏರಬೇಕಿದ್ದ ಪೊಲೀಸ್ ಸಿಬ್ಬಂದಿಯ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ

ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ ನ.11ರಂದು ಮದುವೆಯಾಗಬೇಕಿದ್ದ ಪೊಲೀಸ್ ಪೇದೆಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ದುದ್ದ ಗ್ರಾಮದ ಹೊರವಲಯದ ಡಾಬಾ ಸರ್ಕಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಪೇದೆ ಬಾಗೇಶಪುರ ಗ್ರಾಮದ ನಿವಾಸಿ ಹರೀಶ್ ವಿ (32) ಎಂದು ಗುರುತಿಸಲಾಗಿದ್ದು, ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆಯಾದ ಹರೀಶ್ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯಲ್ಲಿ…

Read More

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್!

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್! ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯ ಪೊಲೀಸ್ ಪೇದೆ ಕೊಟ್ರೇಶ್ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ….

Read More