ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಸಮೀಪದ ಕುಟ್ರ ನಿವಾಸಿ ಕೃಷ್ಣಮೂರ್ತಿ ಎಂದು ತಿಳಿದುಬಂದಿದೆ. ಗುಡ್ಡೆಕೊಪ್ಪ ನಿವಾಸಿ 14-07-2024 ರಂದು ತಮ್ಮ ನಿವಾಸದಿಂದ ನಾಪತ್ತೆಯಾಗಿದ್ದರು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಮೃತದೇಹದ ಸೊಂಟದಲ್ಲಿ ಸೇಫ಼್ಟಿ ಪಿನ್ ಆಧಾರದ ಮೇಲೆ ಕುಟುಂಬಸ್ಥರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಮೃತದೇಹವು ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು…

Read More

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ತೀರ್ಥಹಳ್ಳಿ : ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ…

Read More

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಶವ ಪೂರ್ಣ ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು ಗುರುತಿಸಲು ಸಾಧ್ಯವಾಗದ ಹಂತಕ್ಕೆ ತಲುಪಿದೆ. ನದಿಗೆ ಬಿದ್ದು ಅನೇಕ ದಿನಗಳು ಕಳೆದಿರುವ ಅನುಮಾನ ವ್ಯಕ್ತವಾಗುತ್ತಿದೆ. ನದಿ ಹರಿಯುತ್ತಿದ್ದ ಸಂದರ್ಭದಲ್ಲಿ ತೇಲಿ ಬಂದಿರುವ ಶಂಕೆ ಕೂಡ ಇದೆ. ಸ್ಥಳೀಯರು ಗುರುತು ಸಿಗದ ದೇಹವನ್ನು ವೀಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ಮಾಡಿದ್ದಾರೆ. ಮಾಳೂರು ಪೊಲೀಸ್‌…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹನಸವಾಡಿ ಬಳಿ ನಡೆದಿದೆ. ಹರಿಹರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ.ಬೈಕ್ ಸವಾರ ಮೋಹನ್ (36) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟ ಬೇಡರ ಹೊಸಳ್ಳಿ ಮತ್ತು ಹನಸವಾಡಿ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ…

Read More

ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು |

ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು | ಗಣಪತಿ ಹಬ್ಬದಂದು ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹೆಂಡತಿಯ ಸುದ್ದಿಗೆ ಬರಬೇಡ ಎಂದು  ವಾರ್ನಿಂಗ್ ನೀಡಿದ್ದಕ್ಕೆ ಆತನು ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಕೊಲೆಗೈದು ದೇಹವನ್ನು ಛಿದ್ರ ಛಿದ್ರ ಮಾಡಿ ನದಿಗೆ ಬಿಸಾಕಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಕರಣದ ಸಂಬಂಧ ಶಿರಾಳಕೊಪ್ಪ ಪೊಲೀಸರು ಶಿವು ಯಾನೆ ಪ್ರತಾಪ್, ಕಿರಣ್, ಗಣೇಶ್ ಮತ್ತು…

Read More

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ ಒಂಬತ್ತು ವರ್ಷದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಭದ್ರಾವತಿ ತಾಲೂಕಿನ 70 ವರ್ಷದ ವೃದ್ಧ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿಯು ದೂರು ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ…

Read More

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್ ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಉಪನ್ಯಾಸಕನೇ ಅತ್ಯಾಚಾರವೆಸಗಿರುವ ಆರೋಪವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಶಿಕ್ಷಕ ಎಂದರೆ ದೇವರಿಗೆ ಸಮಾನ.. ಆದ್ರೆ ಈ ದೇವರ ಸ್ಥಾನದಲ್ಲಿರುವ ಶಿಕ್ಷಕರೇ ತಪ್ಪು ಮಾಡಿದರೆ ಕಾಪಾಡುವವರೇ ಯಾರು ಎಂಬ ಪ್ರಶ್ನೆ ಎದುರಾಗುತ್ತೆ.. ಹೌದು.. ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿಬಂದಿದೆ.. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು…

Read More

ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ

ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರುತ್ತಿರುವ ಆರೋಪದಲ್ಲಿ ಸಂಗೀತ ಶಿಕ್ಷಕನೊಬ್ಬನ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ದೂರೊಂದು ದಾಖಲಾಗಿದೆ. ದೂರು ದಾಖಲಾಗುತಿದ್ದಂತೆ ಆರೋಪಿ ಇಮ್ತಿಯಾಜ್ ಸುಲ್ತಾನ್(45) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಸತಿ ಶಾಲೆಯಲ್ಲಿ ಹಲವು ದಿನಗಳಿಂದ ಅಸಭ್ಯವಾಗಿ ವರ್ತಿಸುತ್ತಿರುವ ಶಿಕ್ಷಕನ ದುರ್ವರ್ತನೆ ಬಗ್ಗೆ  ವಿದ್ಯಾರ್ಥಿನಿಯರೇ ಪ್ರಾಂಶುಪಾಲರಿಗೆ ದೂರು ನೀಡಿರುವುದಾಗಿ ಕೇಳಿ ಬಂದಿದೆ. ವಿದ್ಯಾರ್ಥಿನಿಯರ ದೂರಿನ ಮೇರೆಗೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಾಂಶುಪಾಲರೇ ದೂರು…

Read More