
ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ
ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಶವ ಪೂರ್ಣ ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು ಗುರುತಿಸಲು ಸಾಧ್ಯವಾಗದ ಹಂತಕ್ಕೆ ತಲುಪಿದೆ. ನದಿಗೆ ಬಿದ್ದು ಅನೇಕ ದಿನಗಳು ಕಳೆದಿರುವ ಅನುಮಾನ ವ್ಯಕ್ತವಾಗುತ್ತಿದೆ. ನದಿ ಹರಿಯುತ್ತಿದ್ದ ಸಂದರ್ಭದಲ್ಲಿ ತೇಲಿ ಬಂದಿರುವ ಶಂಕೆ ಕೂಡ ಇದೆ. ಸ್ಥಳೀಯರು ಗುರುತು ಸಿಗದ ದೇಹವನ್ನು ವೀಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ಮಾಡಿದ್ದಾರೆ. ಮಾಳೂರು ಪೊಲೀಸ್…