Headlines

ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು |

ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು | ಗಣಪತಿ ಹಬ್ಬದಂದು ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹೆಂಡತಿಯ ಸುದ್ದಿಗೆ ಬರಬೇಡ ಎಂದು  ವಾರ್ನಿಂಗ್ ನೀಡಿದ್ದಕ್ಕೆ ಆತನು ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಕೊಲೆಗೈದು ದೇಹವನ್ನು ಛಿದ್ರ ಛಿದ್ರ ಮಾಡಿ ನದಿಗೆ ಬಿಸಾಕಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಕರಣದ ಸಂಬಂಧ ಶಿರಾಳಕೊಪ್ಪ ಪೊಲೀಸರು ಶಿವು ಯಾನೆ ಪ್ರತಾಪ್, ಕಿರಣ್, ಗಣೇಶ್ ಮತ್ತು…

Read More

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ ಒಂಬತ್ತು ವರ್ಷದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಭದ್ರಾವತಿ ತಾಲೂಕಿನ 70 ವರ್ಷದ ವೃದ್ಧ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿಯು ದೂರು ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ…

Read More

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್ ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಉಪನ್ಯಾಸಕನೇ ಅತ್ಯಾಚಾರವೆಸಗಿರುವ ಆರೋಪವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಶಿಕ್ಷಕ ಎಂದರೆ ದೇವರಿಗೆ ಸಮಾನ.. ಆದ್ರೆ ಈ ದೇವರ ಸ್ಥಾನದಲ್ಲಿರುವ ಶಿಕ್ಷಕರೇ ತಪ್ಪು ಮಾಡಿದರೆ ಕಾಪಾಡುವವರೇ ಯಾರು ಎಂಬ ಪ್ರಶ್ನೆ ಎದುರಾಗುತ್ತೆ.. ಹೌದು.. ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿಬಂದಿದೆ.. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು…

Read More

ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ

ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರುತ್ತಿರುವ ಆರೋಪದಲ್ಲಿ ಸಂಗೀತ ಶಿಕ್ಷಕನೊಬ್ಬನ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ದೂರೊಂದು ದಾಖಲಾಗಿದೆ. ದೂರು ದಾಖಲಾಗುತಿದ್ದಂತೆ ಆರೋಪಿ ಇಮ್ತಿಯಾಜ್ ಸುಲ್ತಾನ್(45) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಸತಿ ಶಾಲೆಯಲ್ಲಿ ಹಲವು ದಿನಗಳಿಂದ ಅಸಭ್ಯವಾಗಿ ವರ್ತಿಸುತ್ತಿರುವ ಶಿಕ್ಷಕನ ದುರ್ವರ್ತನೆ ಬಗ್ಗೆ  ವಿದ್ಯಾರ್ಥಿನಿಯರೇ ಪ್ರಾಂಶುಪಾಲರಿಗೆ ದೂರು ನೀಡಿರುವುದಾಗಿ ಕೇಳಿ ಬಂದಿದೆ. ವಿದ್ಯಾರ್ಥಿನಿಯರ ದೂರಿನ ಮೇರೆಗೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಾಂಶುಪಾಲರೇ ದೂರು…

Read More