ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ Two persons were arrested by Thunganagar Police in Shivamogga for allegedly selling ganja. Police seized 1.270 kg of ganja worth ₹60,000 and ₹600 cash. ಶಿವಮೊಗ್ಗ, ಜುಲೈ 3: ನಗರದ ಅನುಪಿನಕಟ್ಟೆ ರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತುಂಗಾನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೈಯ್ಯದ್…

Read More

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ !

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ ! Shikaripura Town Police arrested a 36-year-old man for allegedly selling ganja and seized 113 grams of cannabis worth around ₹3,000 near Bhadrapura village in Shivamogga district. ಶಿವಮೊಗ್ಗ, ಜುಲೈ 2: ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 113 ಗ್ರಾಂ…

Read More

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ A Shivamogga court sentenced an accused to seven years of rigorous imprisonment and imposed a ₹10,000 fine in a five-year-old robbery case involving cash and a mobile phone. ಶಿವಮೊಗ್ಗ, ಜುಲೈ 2: ಐದು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಸಮೀಪ ನಡೆದಿದ್ದ…

Read More

ಗಾಂಜಾ ವ್ಯವಹಾರಕ್ಕೆ ಅಡ್ಡಿಯಾದ ಅಜ್ಜಿಯನ್ನೇ ಸೈಜ್ ಕಲ್ಲಿನಿಂದ ಕೊಂದು ಬರ್ಬರ ಹತ್ಯೆ ಮಾಡಿದ ಮೊಮ್ಮಗ!

ಗಾಂಜಾ ವ್ಯವಹಾರಕ್ಕೆ ಅಡ್ಡಿಯಾದ ಅಜ್ಜಿಯನ್ನೇ ಸೈಜ್ ಕಲ್ಲಿನಿಂದ ಕೊಂದು ಬರ್ಬರ ಹತ್ಯೆ ಮಾಡಿದ ಮೊಮ್ಮಗ! An elderly woman was allegedly murdered by her grandson with a stone in Shivamogga after she attempted to file a police complaint against his alleged ganja trade. Police have detained the accused and are investigating the case. ಶಿವಮೊಗ್ಗ: ಗಾಂಜಾ ವ್ಯವಹಾರದ ವಿರುದ್ಧ ಪೊಲೀಸರಿಗೆ ದೂರು ನೀಡಲು…

Read More

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ; ಚಾಲಕನ ವಿರುದ್ಧ ದೂರು ದಾಖಲು

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ; ಚಾಲಕನ ವಿರುದ್ಧ ದೂರು ದಾಖಲು A lorry carrying 300 bags of rice worth ₹4.20 lakh has gone missing in Bhadravathi. Police have registered a case against the driver after the consignment failed to reach two rice mills. ಭದ್ರಾವತಿ: ರೈಸ್ ಮಿಲ್‌ಗಳಿಗೆ ತಲುಪಿಸಬೇಕಿದ್ದ ಸುಮಾರು ₹4.20 ಲಕ್ಷ ಮೌಲ್ಯದ 300 ಚೀಲ ಅಕ್ಕಿ ಲೋಡ್ ಸಮೇತ…

Read More

ಪ್ರೇಮ ವಿವಾದ ದುರಂತ ಅಂತ್ಯ ; ನಾಡಬಾಂಬ್ ಸ್ಫೋಟಿಸಿಕೊಂಡು ಯುವಕ ಸಜೀವ ದಹನ, ಚಾಕು ಇರಿತದಿಂದ ಯುವತಿಗೆ ಗಾಯ

ಪ್ರೇಮ ವಿವಾದ ದುರಂತ ಅಂತ್ಯ ; ನಾಡಬಾಂಬ್ ಸ್ಫೋಟಿಸಿಕೊಂಡು ಯುವಕ ಸಜೀವ ದಹನ, ಚಾಕು ಇರಿತದಿಂದ ಯುವತಿಗೆ ಗಾಯ A tragic incident on NH-48 near Jogihalli ended with a youth allegedly detonating a country-made bomb inside a car after stabbing his girlfriend. The injured woman survived and police are investigating the case. ತುಮಕೂರು : ಜಿಲ್ಲೆಯ ಶಿರಾ ತಾಲ್ಲೂಕಿನ ಜೋಗಿಹಳ್ಳಿ ಸಮೀಪದ ರಾಷ್ಟ್ರೀಯ…

Read More

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ : ₹65 ಸಾವಿರ ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾ ವಶ

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ : ₹65 ಸಾವಿರ ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾ ವಶ Shivamogga Doddapete Police arrested a man for illegally selling ganja and seized 1.261 kg of cannabis worth around ₹65,000 during a raid near Palak Shadi Mahal. ಶಿವಮೊಗ್ಗ: ನಗರದಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ದೊಡ್ಡಪೇಟೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ…

Read More

ಸಿಕ್ಕ ಚಿನ್ನದ ಸರದ ವಿಚಾರದಲ್ಲಿ ಕಿರಿಕ್ – ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

ಸಿಕ್ಕ ಚಿನ್ನದ ಸರದ ವಿಚಾರದಲ್ಲಿ ಕಿರಿಕ್ – ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ! Four members of a family, including a pregnant woman, were injured in a deadly weapon attack following a dispute over a gold chain in Shivamogga’s Rajiv Gandhi Colony. The victims are undergoing treatment at McGann Hospital. ಶಿವಮೊಗ್ಗ, ಜೂನ್ 26: ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ…

Read More

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ!

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ! Ripponpet Police registered a case against individuals allegedly involved in illegal card gambling near Arasalu village after obtaining permission from the court. Further legal action is underway. ರಿಪ್ಪನ್‌ಪೇಟೆ, ಜೂನ್ 25: ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಮಂದಿಯನ್ನು…

Read More

ಲೋಕಾಯುಕ್ತ ಅಧಿಕಾರಿ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗೆ ಕರೆ ಮಾಡಿ ಹಣ ಕೇಳಿದ್ದ ವಂಚಕ ಅರೆಸ್ಟ್!

ಲೋಕಾಯುಕ್ತ ಅಧಿಕಾರಿ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗೆ ಕರೆ ಮಾಡಿ ಹಣ ಕೇಳಿದ್ದ ವಂಚಕ ಅರೆಸ್ಟ್! A man from Andhra Pradesh was arrested by Shivamogga Cyber Crime Police for allegedly impersonating a Lokayukta officer and demanding money from a PWD Assistant Executive Engineer to close a case. ಶಿವಮೊಗ್ಗ, ಜೂನ್ 24: ತಾನು ಲೋಕಾಯುಕ್ತ ಬೆಂಗಳೂರು ಮುಖ್ಯ ಕಚೇರಿಯ ಅಧಿಕಾರಿ ಎಂದು ಪರಿಚಯಿಸಿಕೊಂಡು ಸರ್ಕಾರಿ ಅಧಿಕಾರಿಗೆ…

Read More