SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು A contractor has been booked in Shivamogga for allegedly sexually harassing and threatening a woman government officer. The case was registered based on a complaint filed at the Women Police Station. ಶಿವಮೊಗ್ಗ: ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ…

Read More

ಮನೆಯೊಳಗೆ ಮಹಿಳೆ ಮತ್ತು ಸಾಕು ನಾಯಿಯ ಕೊಳೆತ ಶವ ಪತ್ತೆ; ದುರ್ವಾಸನೆಯಿಂದ ಘಟನೆ ಬೆಳಕಿಗೆ

ಮನೆಯೊಳಗೆ ಮಹಿಳೆ ಮತ್ತು ಸಾಕು ನಾಯಿಯ ಕೊಳೆತ ಶವ ಪತ್ತೆ; ದುರ್ವಾಸನೆಯಿಂದ ಘಟನೆ ಬೆಳಕಿಗೆ A 57-year-old woman and her pet dog were found dead in a decomposed state inside a house in Ravindra Nagar, Shivamogga. The incident came to light after neighbors noticed a foul smell and alerted the police. ಶಿವಮೊಗ್ಗ, ಜೂನ್ 13: ನಗರದ ರವೀಂದ್ರನಗರದಲ್ಲಿ ವೃದ್ಧೆಯೊಬ್ಬರು ಹಾಗೂ ಅವರ…

Read More

ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ₹5.41 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ವಶ

ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ₹5.41 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ವಶ Shikaripura Police crack a house burglary case and arrest an accused. Gold ornaments, silver articles and cash worth ₹5.41 lakh recovered during the operation. ಶಿಕಾರಿಪುರ, ಜೂನ್ 11: ಶಿಕಾರಿಪುರ ಪಟ್ಟಣದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯೊಂದರ ಬೀರುವಿನ ಬೀಗ ಮುರಿದು…

Read More

₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ Thirthahalli police solved an arecanut theft case in Ranjadakatte and arrested two accused from Shiggaon. Around 9 quintals of arecanut worth ₹4.5 lakh and the vehicle used in the crime were recovered. ತೀರ್ಥಹಳ್ಳಿ: ಸಮೀಪದ ರಂಜದಕಟ್ಟೆಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು,…

Read More

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ A 35-year-old man was seriously injured after being attacked by a group of assailants in Bhadravathi’s Anwar Colony. Police suspect old rivalry as the motive and have launched a search for the accused. ಭದ್ರಾವತಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ…

Read More

ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ

ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ A 38-year-old woman employee of Karnataka Grameena Bank was found dead in a drain near DC Camp Road in Ballari. Police have launched an investigation to determine the cause of death. ಬಳ್ಳಾರಿ ; ನಗರದಲ್ಲಿ ಆತಂಕ ಸೃಷ್ಟಿಸಿರುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಡಿ.ಸಿ. ಕ್ಯಾಂಪ್ ರಸ್ತೆ ಸಮೀಪದ ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ…

Read More

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ A 21-year-old youth was arrested by Thirthahalli police for creating public nuisance under the influence of ganja near the fish market road. Medical tests confirmed cannabis consumption. ತೀರ್ಥಹಳ್ಳಿ: ಪಟ್ಟಣದ ಮೀನು ಮಾರುಕಟ್ಟೆ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ…

Read More

ಅಂದರ್-ಬಾಹಾರ್ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್!

ಅಂದರ್-ಬಾಹಾರ್ ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್! Shivamogga police raided an illegal Andar-Bahar gambling den operating in a house at Hosamane and arrested 9 persons. Cash, mobile phones, and playing cards were seized during the operation. ಶಿವಮೊಗ್ಗ: ನಗರದ ಹೊಸಮನೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹಾರ್ ಇಸ್ಟೀಟ್ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸರು…

Read More

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!? An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death. ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ…

Read More

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ: ನಾಲ್ವರು ಮಹಿಳೆಯರ ರಕ್ಷಣೆ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ: ನಾಲ್ವರು ಮಹಿಳೆಯರ ರಕ್ಷಣೆ New Town police in Bhadravathi raided a house near Siddapura Bypass and uncovered an alleged prostitution racket. Four women were rescued while the accused remains absconding. ಭದ್ರಾವತಿ: ನಗರದ ಸಿದ್ದಾಪುರ ಬೈಪಾಸ್ ಸಮೀಪದ ಪಿ.ಎಸ್ ಬಾರ್ ಹಿಂಭಾಗದಲ್ಲಿರುವ ಹಳೇ ಬಂಡಾರಹಳ್ಳಿಯ ತಗಡಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ನ್ಯೂಟೌನ್ ಪೊಲೀಸರು ಇತ್ತೀಚೆಗೆ…

Read More