Headlines

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗದ ಯುವಕನಿಗೆ ₹2.66 ಲಕ್ಷ ವಂಚನೆ

ಕ್ರಿಪ್ಟೋ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗ ಯುವಕನಿಗೆ ₹2.66 ಲಕ್ಷ ವಂಚನೆ ಶಿವಮೊಗ್ಗ: ಕ್ರಿಪ್ಟೋ ಕರೆನ್ಸಿ ಹೂಡಿಕೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ, ಶಿವಮೊಗ್ಗದ ಯುವಕನೊಬ್ಬನಿಂದ ₹2,66,069 ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಯುವಕ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 2ರಂದು ದೂರುದಾರರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶವೊಂದು ಬಂದಿದೆ. ತಮ್ಮನ್ನು “Live Trading” ಕಂಪನಿಯ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡ ವಂಚಕರು, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು…

Read More

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!” ತಕ್ಷಣವೇ ಬ್ಯಾಂಕ್‌ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಶಿವಮೊಗ್ಗ: ಸೈಬರ್ ಕಳ್ಳರು ಈಗ ಹಳೆ ನಾಟಕವನ್ನೇ ಹೊಸ ರೀತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿಯೊಬ್ಬರಿಗೆ ಕೇವಲ ಎರಡು ಮೆಸೇಜ್‌ಗಳ…

Read More