Headlines

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ !

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ! IMD forecasts active monsoon across Karnataka from June 26, with heavy rain alert for Shivamogga, Coastal Karnataka, Malnad and several other districts over the next week. ಬೆಂಗಳೂರು, ಜೂನ್ 26: ಜೂನ್ ತಿಂಗಳ ಕೊನೆಯ ವಾರಕ್ಕೆ ಕಾಲಿಟ್ಟರೂ ರಾಜ್ಯದಲ್ಲಿ ವಾಡಿಕೆಯಂತೆ ಮುಂಗಾರು ಚುರುಕುಗೊಳ್ಳದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದ ಜನರಿಗೆ ಇದೀಗ ಭಾರತೀಯ…

Read More

ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಆರ್ಥಿಕ ಕ್ರಾಂತಿ | Coconut Shell Demand

ಒಂದು ಕಾಲದಲ್ಲಿ ತ್ಯಾಜ್ಯವಾಗಿದ್ದ ತೆಂಗಿನಕಾಯಿ ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ಉದ್ಯಮವಾಗಿದೆ. ಕರಾವಳಿ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಗೆರಟೆ ಬೇಡಿಕೆ ಹೇಗೆ ಹೆಚ್ಚಾಯಿತು? ಸಂಪೂರ್ಣ ವರದಿ. ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಹೊಸ ಆರ್ಥಿಕ ಕ್ರಾಂತಿ ಒಂದು ಕಾಲದಲ್ಲಿ ಪುಕ್ಕಟೆಯಾಗಿ ಕೊಟ್ಟರೂ ಬೇಡವೆಂದು ಕೈಬಿಡಲಾಗುತ್ತಿದ್ದ ತೆಂಗಿನಕಾಯಿ ಚಿಪ್ಪು–ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ದೊಡ್ಡ ಉದ್ಯಮವಾಗಿ ರೂಪುಗೊಂಡಿದೆ. ಅಡುಗೆಮನೆಯ ಕಸ, ಸುಟ್ಟು ಬೂದಿಯಾಗುತ್ತಿದ್ದ ಅಥವಾ ತ್ಯಾಜ್ಯದ ಗುಡ್ಡೆ ಸೇರುತ್ತಿದ್ದ…

Read More
Exit mobile version