Headlines

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ National-level bodybuilder Sushil Kumar, 26, from Davanagere, collapsed and died shortly after returning home from the gym. Doctors suspect a possible cardiac arrest. ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ ಯುವ ಬಾಡಿ ಬಿಲ್ಡರ್ ಒಬ್ಬರು ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಹೊತ್ತಿನಲ್ಲಿ ಏಕಾಏಕಿ ಕುಸಿದು ಬಿದ್ದು…

Read More

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ Shikaripura Rural Police arrested a road accident case accused who had been absconding and skipping court hearings for the past six years. The accused has been remanded to judicial custody. ಶಿವಮೊಗ್ಗ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ವ್ಯಕ್ತಿಯು ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆ, ಶಿಕಾರಿಪುರ…

Read More

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್ A 41-year-old woman was allegedly gang-raped in Channagiri taluk of Davanagere district after being offered a drink reportedly laced with alcohol. Police have registered a case and launched an investigation. ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ…

Read More

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ ನ್ಯಾಮತಿಯ ಬ್ಯಾಂಕೊಂದರಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್​ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ…

Read More