Headlines

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ A fake gold loan scam has been uncovered in Shivamogga, where fraudsters allegedly pledged fake gold ornaments at over 15 banks and cooperative institutions, cheating them of more than ₹30 lakh. One accused has been arrested while police continue the investigation. ಶಿವಮೊಗ್ಗ:…

Read More

ಡಿಸಿಸಿ ಬ್ಯಾಂಕ್ ಶಾಖೆಗೆ ನುಗ್ಗಿದ ಜಿಂಕೆ; ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ. ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ,…

Read More