ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ : ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು

ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ – ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು A preparatory meeting for the 28th Annual Dharmasthala Bhajana Kammata was held at Hosanagara. Organizers discussed arrangements, and Taluk Bhajana Parishat President Satish Koduru called for collective cooperation to ensure the event’s success. ಹೊಸನಗರ, ಜು. 29: ಧರ್ಮಸ್ಥಳದಲ್ಲಿ ನಡೆಯಲಿರುವ 28ನೇ…

Read More

ಸಡಗರದಿಂದ ಸಂಪನ್ನಗೊಂಡ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ಸ್ನೇಹಪರ್ವ-2

ಸಡಗರದಿಂದ ಸಂಪನ್ನಗೊಂಡ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ಸ್ನೇಹಪರ್ವ-2 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಯಶಸ್ವಿಯಾಗಿ ನೆರವೇರಿದ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ‘ಸ್ನೇಹಪರ್ವ-2’ ಕಾರ್ಯಕ್ರಮದ ಸಮಗ್ರ ವರದಿ. ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ವಿವರಗಳನ್ನು ಇಲ್ಲಿ ಓದಿ. ​ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸಮುದಾಯ ಭವನದಲ್ಲಿ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ವತಿಯಿಂದ ಆಯೋಜಿಸಲಾಗಿದ್ದ ‘ಸ್ನೇಹ ಪರ್ವ-2’ ಕಾರ್ಯಕ್ರಮವು ಏಪ್ರಿಲ್ 26 ರಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ​ಬೆಳಿಗ್ಗೆ 7…

Read More

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ ರಿಪ್ಪನ್ ಪೇಟೆ: ಪಟ್ಟಣದ ಹಿಂದೂ ಮಹಾಸಭಾ ಸಮಿತಿಯ ಸದಸ್ಯರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಭೇಟಿಯ ವೇಳೆ ಸಮಿತಿ ಸದಸ್ಯರು “ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರಕರಿಗೆ ಮಂಜುನಾಥನೇ ಶಿಕ್ಷಿಸಲಿ” ಹಾಗೂ “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂಬ ಸಂದೇಶವಿರುವ ಪ್ಲೇಕಾರ್ಡ್‌ಗಳನ್ನು ಹಿಡಿದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಸಮಿತಿಯವರು “ಧರ್ಮಸ್ಥಳದ ಪಾವಿತ್ರ್ಯವನ್ನು ಹಾಳುಮಾಡುವ…

Read More