Headlines

ತಂದೆಯ ಅಂತ್ಯಕ್ರಿಯೆಯ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

A Shivamogga student writes her Class 10 exam despite her father’s death, showing remarkable courage and determination amid personal tragedy. ಶಿವಮೊಗ್ಗ: ತಂದೆಯ ಸಾವಿನ ದುಃಖದ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳ ಘಟನೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿದ್ಯಾರ್ಥಿನಿ ಶರಣ್ಯ, ಭಾವನಾತ್ಮಕ ಸಂಕಷ್ಟದ ನಡುವೆಯೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಪರೀಕ್ಷೆ ಬರೆದು ಗಮನ ಸೆಳೆದಿದ್ದಾಳೆ. ಮಂಗಳವಾರ ರಾತ್ರಿ ಆಕೆಯ ತಂದೆ ತಂಗರಾಜ್ ಅನಾರೋಗ್ಯದ…

Read More

ಹೊಂಬುಜ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ – ಮೂವರು ವಿದ್ಯಾರ್ಥಿಗಳು ಆಯ್ಕೆ

Three students selected for Navodaya Vidyalaya after attending the free coaching camp organized by Hombuja Navodaya and Morarji training center, marking a proud achievement for the institution. ರಿಪ್ಪನ್ ಪೇಟೆ : ಇಲ್ಲಿನ ಹೊಂಬುಜದಲ್ಲಿ ಪ್ರತೀವರ್ಷದಂತೆ ಈ ವರ್ಷವೂ ನವೋದಯ ವಿದ್ಯಾರ್ಥಿಗಳ ಮಿಲನ ಅಸೋಸಿಯೇಷನ್ ಮತ್ತು ಹುಂಚ ಯುವ ಬಳಗ ಸಂಸ್ಥೆಯಿಂದ ನಡೆದ ನವೋದಯ ಮತ್ತು ಮೊರಾರ್ಜಿ ಶಾಲಾ ಪ್ರವೇಶ ಪರೀಕ್ಷಾ ಉಚಿತ ತರಬೇತಿ ಶಿಬಿರದಿಂದ ತಾಲ್ಲೂಕಿನ…

Read More

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಶಿವಮೊಗ್ಗ ಜಿಲ್ಲೆಯ 79 ಕೇಂದ್ರಗಳಲ್ಲಿ ಸಿದ್ಧತೆ ಪೂರ್ಣ

SSLC examinations begin in Shivamogga district from March 18 to April 4 across 79 exam centres with full arrangements including CCTV surveillance, transport, and security to ensure smooth and transparent conduct of exams. ಶಿವಮೊಗ್ಗ : ಜಿಲ್ಲೆಯಾದ್ಯಂತ ನಾಳೆ (ಮಾ.18)ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್‌ 4ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಭದ್ರಾವತಿ…

Read More

ಪರೀಕ್ಷೆಗೆ ಹೊರಟಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

A tragic incident in Belagavi’s Chikkodi taluk where a 17-year-old II PUC student collapsed due to a heart attack while preparing to leave for her exam, leading to her untimely death and grief in the village. ಚಿಕ್ಕೋಡಿ (ಬೆಳಗಾವಿ): ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಸಂಭವಿಸಿದೆ….

Read More

ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳ ಕಾರ್ನಿವಲ್‌ ಸಂಭ್ರಮ

Kendar Preschool organizes a fun-filled Kids Carnival on February 22, from 3:30 PM to 7:30 PM, featuring games, entertainment, and creative activities for children. ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳ ಕಾರ್ನಿವಲ್‌ ಸಂಭ್ರಮ ರಿಪ್ಪನ್‌ಪೇಟೆ : ಪಟ್ಟಣದ ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳಿಗಾಗಿ ವಿಶೇಷವಾಗಿ ಆಯೋಜಿಸಿರುವ ಮಕ್ಕಳ ಕಾರ್ನಿವಲ್ ಕಾರ್ಯಕ್ರಮವು ಫೆಬ್ರವರಿ 22ರ ಭಾನುವಾರ ಮಧ್ಯಾಹ್ನ 3.30 ರಿಂದ ಸಂಜೆ 7.30ರವರೆಗೆ ನಡೆಯಲಿದೆ. ಮಕ್ಕಳ ಮನರಂಜನೆ, ಕಲಿಕೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ…

Read More